DK Suresh Vs Ashwath Narayan : ಸಿಎಂ ಮುಂದೆ ಸಂಸದ-ಸಚಿವರ ಫೈಟ್, ಹಿಂದಿನ ರಾಜಕೀಯ ಲೆಕ್ಕಾಚಾರವೇನು.?

DK Suresh Vs Ashwath Narayan : ಸಿಎಂ ಮುಂದೆ ಸಂಸದ-ಸಚಿವರ ಫೈಟ್, ಹಿಂದಿನ ರಾಜಕೀಯ ಲೆಕ್ಕಾಚಾರವೇನು.?

Suvarna News   | Asianet News
Published : Jan 04, 2022, 01:45 PM ISTUpdated : Jan 04, 2022, 01:53 PM IST

ಸಿಎಂ ಬಸ​ವ​ರಾಜ ಬೊಮ್ಮಾಯಿ (Basavaraj bommai) ಎದು​ರ​ಲ್ಲಿಯೇ ಉನ್ನತ ಶಿಕ್ಷಣ ಸಚಿವ ಡಾ.ಸಿ.​ಎನ್‌. ಅ​ಶ್ವತ್ಥ ನಾರಾ​ಯಣ (Ashwath Narayan) ಹಾಗೂ ಸಂಸದ ಡಿ.ಕೆ.​ಸು​ರೇಶ್‌ (DK Suresh) ರವರು ಪರಸ್ಪರ ಸವಾಲು ಹಾಕಿ​ಕೊಂಡು ಕೈ ಕೈ ಮಿಲಾ​ಯಿ​ಸಲು ಮುಂದಾದ ಪ್ರಸಂಗ  ನಡೆ​ಯಿತು. 

ಬೆಂಗಳೂರು (ಜ. 04): ಸಿಎಂ ಬಸ​ವ​ರಾಜ ಬೊಮ್ಮಾಯಿ (Basavaraj bommai) ಎದು​ರ​ಲ್ಲಿಯೇ ಉನ್ನತ ಶಿಕ್ಷಣ ಸಚಿವ ಡಾ.ಸಿ.​ಎನ್‌. ಅ​ಶ್ವತ್ಥ ನಾರಾ​ಯಣ (Ashwath Narayan) ಹಾಗೂ ಸಂಸದ ಡಿ.ಕೆ.​ಸು​ರೇಶ್‌ (DK Suresh) ರವರು ಪರಸ್ಪರ ಸವಾಲು ಹಾಕಿ​ಕೊಂಡು ಕೈ ಕೈ ಮಿಲಾ​ಯಿ​ಸಲು ಮುಂದಾದ ಪ್ರಸಂಗ  ನಡೆ​ಯಿತು. 

ರಾಮನಗ​ರದ (Ramanagara) ಜಿಲ್ಲಾ ಕಚೇ​ರಿ​ಗಳ ಸಂಕೀ​ರ್ಣದ ಆವ​ರ​ಣ​ದಲ್ಲಿ ಸಂವಿ​ಧಾನ ಶಿಲ್ಪಿ ಅಂಬೇ​ಡ್ಕರ್‌ BR Ambedkar) ಮತ್ತು ನಾಡ​ಪ್ರಭು ಕೆಂಪೇ​ಗೌ​ಡರ (Kempegowda) ಪ್ರತಿ​ಮೆ​ಗಳ ಅನಾ​ವ​ರಣ ಹಾಗೂ ವಿವಿಧ ಕಾಮ​ಗಾ​ರಿ​ಗಳ ಚಾಲನೆ ನೀಡುವ ವೇಳೆ ಸಿಎಂ ಎದು​ರಿ​ಗೆಯೇ ಅಶ್ವತ್ಥ ನಾರಾ​ಯಣ ಮತ್ತು ಡಿ.ಕೆ.​ಸು​ರೇಶ್‌ ಬೈಗುಳಕ್ಕೆ ಮುಂದಾ​ಗಿ​ದ್ದ​ರಿಂದ ಗೊಂದಲದ ಗೂಡಾಯಿತು.

ಪ್ರತಿ​ಮೆ​ಗಳ ಅನಾ​ವ​ರಣ ಹಾಗೂ ವಿವಿಧ ಕಾಮ​ಗಾ​ರಿ​ಗಳ ಶಂಕು​ಸ್ಥಾ​ಪನೆ ಸಮಾ​ರಂಭ ಕುರಿತು ಜಿಲ್ಲಾ​ಡ​ಳಿತ ಜನ​ಪ್ರ​ತಿ​ನಿ​ಧಿ​ಗಳ ಪೂರ್ವಭಾವಿ ಸಭೆ ನಡೆ​ಸಿ​ರ​ಲಿಲ್ಲ. ಅಲ್ಲದೆ, ಸಂಸದ ಡಿ.ಕೆ.​ಸು​ರೇಶ್‌, ವಿಧಾನ ಪರಿ​ಷತ್‌ ಸದಸ್ಯ ಎಸ್‌.ರವಿ ಸೇರಿ​ದಂತೆ ಜನ​ಪ್ರ​ತಿ​ನಿ​ಧಿ​ಗ​ಳ ಮನೆ ಬಾಗಿ​ಲಿಗೆ ಆಹ್ವಾನ ಪತ್ರಿಕೆ ತಲು​ಪಿ​ಸಿತ್ತು. ಇನ್ನು ಆಹ್ವಾನ ನೀಡ​ದ ಕಾರಣ ದಲಿತಪರ ಸಂಘ​ಟ​ನೆ​ಗಳ ಮುಖಂಡ​ರು ಪ್ರತಿ​ಭ​ಟ​ನೆಯ ಎಚ್ಚ​ರಿಕೆ ನೀಡಿ​ದ್ದ​ರು. ಇದನ್ನು ಜಿ​ಲ್ಲಾ​ಡ​ಳಿತ ಹಾಗೂ ಪೊಲೀಸ್‌ ಇಲಾಖೆ ಲಘು​ವಾಗಿ ಪರಿ​ಗ​ಣಿ​ಸಿದ್ದೆ ಘಟ​ನೆಗೆ ಕಾರ​ಣ​ವಾ​ಯಿತು. ಇದು ಮೇಲ್ನೋಟಕ್ಕೆ ಅ ಕ್ಷಣದಲ್ಲಿ ನಡೆದ ಘಟನೆ ಅನಿಸಿದರೂ, ಇದರ ಹಿಂದೆ ರಾಜಕೀಯ ಲೆಕ್ಕಾಚಾರಗಳಿವೆ. ಏನದು...? ಇಲ್ಲಿದೆ ರಿಪೋರ್ಟ್


 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
Read more