ರಾಮನಗರದಲ್ಲಿ ರಾಮಮಂದಿರ್, ಕಾಂಗ್ರೆಸ್‌ಗೆ ಗುಡ್ ಬೈ ಹೇಳ್ತಾರ ಜಮೀರ್?

ರಾಮನಗರದಲ್ಲಿ ರಾಮಮಂದಿರ್, ಕಾಂಗ್ರೆಸ್‌ಗೆ ಗುಡ್ ಬೈ ಹೇಳ್ತಾರ ಜಮೀರ್?

Published : Dec 28, 2022, 10:53 PM IST

ಮಾಸ್ಕ್ ಹೆಸರಲ್ಲಿ ಆರ್ ಅಶೋಕ್-ಡಿಕೆ ಶಿವಕುಮಾರ್ ಜಟಾಪಟಿ, ಧರ್ಮದ ಪರ ಕಾಂಗ್ರೆಸ್ ನಿಲ್ಲಲಿಲ್ಲ, ಪಕ್ಷದ ವಿರುದ್ಧ ಜಮೀರ್ ಅಸಮಾಧಾನ, ವಲಸಿಗರಿಗೆ ಆಹ್ವಾನ ಕೊಟ್ಟ ಡಿಕೆಶಿ, ಸಿದ್ದರಾಮಯ್ಯಗೆ ಇರಿಸುಮುರಿಸು, ಹಳೇ ಮೈಸೂರು ಭಾಗದಲ್ಲಿ ಪಕ್ಷ ಸಂಘಟನೆಗೆ ಅಮಿತ್ ಶಾ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ವಿಡಿಯೋ ನ್ಯೂಸ್ ಹವರ್ ಇಲ್ಲಿದೆ.

ಚುನಾವಣೆಗೆ ಇನ್ನು ಕೆಲ ತಿಂಗಳು ಮಾತ್ರ ಬಾಕಿ. ಉತ್ತರ ಭಾರತದಲ್ಲಿ ಭವ್ಯ ರಾಮ ಮಂದಿರ ನಿರ್ಮಾಣವಾಗುತ್ತಿದೆ. ರಾಮಾಯಣ ಜೊತೆಗೆ ಗಾಢ ಸಂಬಂಧ ಹೊಂದಿರುವ ಕರ್ನಾಟಕದಲ್ಲಿ ಇದೀಗ ರಾಮ ಮಂದಿರ ನಿರ್ಮಾಣ ಮಾಡಲು ಬಿಜೆಪಿ ಮುಂದಾಗಿದೆ. ರಾಮನಗರದಲ್ಲಿರುವ ರಾಮದೇವ ಬೆಟ್ಟದಲ್ಲಿ ರಾಮ ಮಂದಿರ ನಿರ್ಮಾಣ ಮಾಡುವುದಾಗಿ ಸಚಿವ ಅಶ್ವತ್ಥ್ ನಾರಾಯಣ್ ಘೋಷಿಸಿದ್ದಾರೆ.ರಾಮನಗರದಲ್ಲಿ ರಾಮಮಂದಿರ ಕಟ್ಟುವುದಾಗಿ ಸಚಿವ ಅಶ್ವತ್ಥ್ ನಾರಾಯಣ್ ಘೋಷಿಸಿದ್ದಾರೆ. ಇದರ ಬೆನ್ನಲ್ಲೇ ಕಾಂಗ್ರೆಸ್ ಹಾಗೂ ಜೆಡಿಎಸ್ ಪ್ರತಿಕ್ರಿಯೆ ನೀಡಿದೆ. ಯಾವ ಮಂದಿರವಾದರೂ ಮಾಡಲಿ ನಾವೇನು ಬೇಡ ಎಂದಿಲ್ಲ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ಇತ್ತ ಮೂರೂವರೇ ವರ್ಷ ಮಾಡದೇ ಇದ್ದವರು 3 ತಿಂಗಳಲ್ಲಿ ಮಾಡ್ತಾರ ಎಂದು ಹೆಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ. ಇತ್ತ ಕಾಂಗ್ರೆಸ್‌ನಿಂದ ಮುನಿಸಿಕೊಂಡಿರುವ ಜಮೀರ್ ಅಹಮ್ಮದ್ ಪಕ್ಷ ತೊರೆಯಲು ಸಜ್ಜಾಗಿದ್ದಾರೆ ಅನ್ನೋ ಮಾತುಗಳು ಕೇಳಿಬಂದಿದೆ. ಇಂದಿನ ಇಡೀ ದಿನದ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ. 

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more