ಮಿಸ್ಟರ್‌ ಬ್ಲಾಕ್‌ಮೇಲರ್, ಅದೇನೋ ಬಿಚ್ಚಿಡ್ತಿಯೋ ಬಿಚ್ಚಿಡಪ್ಪ: ಎಚ್‌ಡಿಕೆಗೆ ಅಶ್ವತ್ಥನಾರಾಯಣ ಸವಾಲ್

ಮಿಸ್ಟರ್‌ ಬ್ಲಾಕ್‌ಮೇಲರ್, ಅದೇನೋ ಬಿಚ್ಚಿಡ್ತಿಯೋ ಬಿಚ್ಚಿಡಪ್ಪ: ಎಚ್‌ಡಿಕೆಗೆ ಅಶ್ವತ್ಥನಾರಾಯಣ ಸವಾಲ್

Published : Aug 10, 2022, 05:46 PM ISTUpdated : Aug 10, 2022, 05:48 PM IST

 ಅಶ್ವತ್ಥ್ ನಾರಾಯಣ ಪ್ರತಿಕ್ರಿಯಿಸಿ,  ಮಿಸ್ಟರ್‌ ಬ್ಲಾಕ್‌ಮೇಲರ್, ಅದೇನೋ ಬಿಚ್ಚಿಡ್ತಿಯೋ ಬಿಚ್ಚಿಡಪ್ಪ ಎಂದು ಕುಮಾರಸ್ವಾಮಿಗೆ ಸವಾಲು ಹಾಕಿದ್ದಾರೆ.

ಬೆಂಗಳೂರು, (ಆಗಸ್ಟ್.10): ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಹಾಗೂ ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ ಮಧ್ಯೆ ಮಾತಿನ ಯುದ್ಧ ನಡೆಯುತ್ತಿದೆ. ಚಾಪ್ಟರ್‌ 1, ಚಾಪ್ಟರ್ 2, ಚಾಪ್ಟರ್‌ 3 ಬಿಚ್ಚಲೇ? ಎಂದು ಅಶ್ವತ್ಥ್ ನಾರಾಯಣಗೆ ಎಚ್‌ಡಿ ಕುಮಾರಸ್ವಾಮಿ ಎಚ್ಚರಿಕೆ ಕೊಟ್ಟಿದ್ದಾರೆ.

ಚಾಪ್ಟರ್‌ 1, ಚಾಪ್ಟರ್ 2, ಚಾಪ್ಟರ್‌ 3 ಬಿಚ್ಚಲೇ? ಅಶ್ವತ್ಥ್ ನಾರಾಯಣಗೆ ಎಚ್‌ಡಿಕೆ ಎಚ್ಚರಿಕೆ

ಇದಕ್ಕೆ ಅಶ್ವತ್ಥ್ ನಾರಾಯಣ ಪ್ರತಿಕ್ರಿಯಿಸಿ,  ಮಿಸ್ಟರ್‌ ಬ್ಲಾಕ್‌ಮೇಲರ್, ಅದೇನೋ ಬಿಚ್ಚಿಡ್ತಿಯೋ ಬಿಚ್ಚಿಡಪ್ಪ ಎಂದು ಕುಮಾರಸ್ವಾಮಿಗೆ ಸವಾಲು ಹಾಕಿದ್ದಾರೆ.

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more