ಮಿಸ್ಟರ್‌ ಬ್ಲಾಕ್‌ಮೇಲರ್, ಅದೇನೋ ಬಿಚ್ಚಿಡ್ತಿಯೋ ಬಿಚ್ಚಿಡಪ್ಪ: ಎಚ್‌ಡಿಕೆಗೆ ಅಶ್ವತ್ಥನಾರಾಯಣ ಸವಾಲ್

ಮಿಸ್ಟರ್‌ ಬ್ಲಾಕ್‌ಮೇಲರ್, ಅದೇನೋ ಬಿಚ್ಚಿಡ್ತಿಯೋ ಬಿಚ್ಚಿಡಪ್ಪ: ಎಚ್‌ಡಿಕೆಗೆ ಅಶ್ವತ್ಥನಾರಾಯಣ ಸವಾಲ್

Published : Aug 10, 2022, 05:46 PM ISTUpdated : Aug 10, 2022, 05:48 PM IST

 ಅಶ್ವತ್ಥ್ ನಾರಾಯಣ ಪ್ರತಿಕ್ರಿಯಿಸಿ,  ಮಿಸ್ಟರ್‌ ಬ್ಲಾಕ್‌ಮೇಲರ್, ಅದೇನೋ ಬಿಚ್ಚಿಡ್ತಿಯೋ ಬಿಚ್ಚಿಡಪ್ಪ ಎಂದು ಕುಮಾರಸ್ವಾಮಿಗೆ ಸವಾಲು ಹಾಕಿದ್ದಾರೆ.

ಬೆಂಗಳೂರು, (ಆಗಸ್ಟ್.10): ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಹಾಗೂ ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ ಮಧ್ಯೆ ಮಾತಿನ ಯುದ್ಧ ನಡೆಯುತ್ತಿದೆ. ಚಾಪ್ಟರ್‌ 1, ಚಾಪ್ಟರ್ 2, ಚಾಪ್ಟರ್‌ 3 ಬಿಚ್ಚಲೇ? ಎಂದು ಅಶ್ವತ್ಥ್ ನಾರಾಯಣಗೆ ಎಚ್‌ಡಿ ಕುಮಾರಸ್ವಾಮಿ ಎಚ್ಚರಿಕೆ ಕೊಟ್ಟಿದ್ದಾರೆ.

ಚಾಪ್ಟರ್‌ 1, ಚಾಪ್ಟರ್ 2, ಚಾಪ್ಟರ್‌ 3 ಬಿಚ್ಚಲೇ? ಅಶ್ವತ್ಥ್ ನಾರಾಯಣಗೆ ಎಚ್‌ಡಿಕೆ ಎಚ್ಚರಿಕೆ

ಇದಕ್ಕೆ ಅಶ್ವತ್ಥ್ ನಾರಾಯಣ ಪ್ರತಿಕ್ರಿಯಿಸಿ,  ಮಿಸ್ಟರ್‌ ಬ್ಲಾಕ್‌ಮೇಲರ್, ಅದೇನೋ ಬಿಚ್ಚಿಡ್ತಿಯೋ ಬಿಚ್ಚಿಡಪ್ಪ ಎಂದು ಕುಮಾರಸ್ವಾಮಿಗೆ ಸವಾಲು ಹಾಕಿದ್ದಾರೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more