ಗೌಡರ ಗದ್ದಲದ ಹಿಂದೆ ಒಕ್ಕಲಿಗ ಕೋಟೆ ಗೆಲ್ಲುವ ರೋಚಕ ತಂತ್ರ!

ಗೌಡರ ಗದ್ದಲದ ಹಿಂದೆ ಒಕ್ಕಲಿಗ ಕೋಟೆ ಗೆಲ್ಲುವ ರೋಚಕ ತಂತ್ರ!

Published : Aug 13, 2022, 03:41 PM IST

ಅವತ್ತು ಡಿಕೆ ಬ್ರದರ್ಸ್, ಇವತ್ತು ಎಚ್ಡಿಕೆ... ಅಷ್ಟಕ್ಕೂ ಸಚಿವ ಅಶ್ವತ್ಥನಾರಾಯಣ್, ವಿರೋಧ ಪಕ್ಷಗಳ ಒಕ್ಕಲಿಗ ನಾಯಕರನ್ನೇ ಟಾರ್ಗೆಟ್ ಮಾಡ್ತಿರೋದ್ಯಾಕೆ..? ಕೇಸರಿಕಲಿಯ ಈ ಹೆಜ್ಜೆಯ ಹಿಂದಿನ ಗುಟ್ಟೇನು..? ಆ ಇಂಟ್ರೆಸ್ಟಿಂಗ್ ಸ್ಟೋರಿ

ಬೆಂಗಳೂರು,  (ಆಗಸ್ಟ್.13): ಡಿಕೆ ಬ್ರದರ್ಸ್ ವಿರುದ್ಧ ಅಬ್ಬರಿಸಿದ್ದಾಯ್ತು... ಎಚ್ಡಿಕೆ ವಿರುದ್ಧ ರೊಚ್ಚಿಗೆದ್ದ ಸಚಿವ ಅಶ್ವತ್ಥ್... ಕೆಣಕಿದ ಕೇಸರಿ ಕಲಿಯ ಬೆಂಕಿ ಚರಿತ್ರೆ ಬಿಚ್ಚಿಟ್ರು ಕುಮಾರಸ್ವಾಮಿ... ತಾಜ್ ವೆಸ್ಟ್ ಎಂಡ್ ಗುಟ್ಟು ಗೊತ್ತಾ ಅಂದ್ರು ಅಶ್ವತ್ಥನಾರಾಯಣ್.  ದಳಪತಿ ವಿರುದ್ಧ ಮುಗಿ ಬಿದ್ದದ್ದೇಕೆ ಸಚಿವ ಕಮಲಾಧಿಪತಿ..? ಒಕ್ಕಲಿಗ ಕೋಟೆಯಲ್ಲಿ ಗೌಡರ ಗದ್ದಲದ ಅಸಲಿ ಗುಟ್ಟೇನು ಗೊತ್ತಾ..? ಇದೇ ಇವತ್ತಿನ ಸುವರ್ಣ ಸ್ಪೆಷಲ್, ರಾಮನಗರ ರಣಧೀರ Vs ಮಲ್ಲೇಶ್ವರ ಮಗಧೀರ.

ಆಡಳಿತದ ಹಿತಕ್ಕೆ ಹೋಟೆಲ್‌ನಲ್ಲಿರುತ್ತಿದ್ದ ಎಚ್‌ಡಿಕೆ: ಅಶ್ವತ್ಥ್‌ಗೆ ಸಾ. ರಾ. ಮಹೇಶ್‌ ತಿರುಗೇಟು

ಕೆಲ ತಿಂಗಳುಗಳ ಹಿಂದೆ ರಾಮನಗರ ಅಖಾಡದಲ್ಲಿ ಡಿಕೆ ಬ್ರದರ್ಸ್, ಈಗ ರಾಮನಗರ ರಣಧೀರ ಎಚ್ಡಿಕೆ... ವಿರೋಧ ಪಕ್ಷಗಳ ಪ್ರಬಲ ಒಕ್ಕಲಿಗ ನಾಯಕರ ವಿರುದ್ಧವೇ ಕೇಸರಿ ಪಡೆಯ ಒಕ್ಕಲಿಗ ಲೀಡರ್ ಮುಗಿ ಬೀಳ್ತಿರೋದ್ಯಾಕೆ..? ಅಶ್ವತ್ಥನಾರಾಯಣ್ ರೋಷಾವೇಶದ ಅಸಲಿಯತ್ತೇನು ಅನ್ನೋದನ್ನು ತೋರಿಸ್ತೀವಿ ನೋಡಿ.

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more