ಗೌಡರ ಗದ್ದಲದ ಹಿಂದೆ ಒಕ್ಕಲಿಗ ಕೋಟೆ ಗೆಲ್ಲುವ ರೋಚಕ ತಂತ್ರ!

ಗೌಡರ ಗದ್ದಲದ ಹಿಂದೆ ಒಕ್ಕಲಿಗ ಕೋಟೆ ಗೆಲ್ಲುವ ರೋಚಕ ತಂತ್ರ!

Published : Aug 13, 2022, 03:41 PM IST

ಅವತ್ತು ಡಿಕೆ ಬ್ರದರ್ಸ್, ಇವತ್ತು ಎಚ್ಡಿಕೆ... ಅಷ್ಟಕ್ಕೂ ಸಚಿವ ಅಶ್ವತ್ಥನಾರಾಯಣ್, ವಿರೋಧ ಪಕ್ಷಗಳ ಒಕ್ಕಲಿಗ ನಾಯಕರನ್ನೇ ಟಾರ್ಗೆಟ್ ಮಾಡ್ತಿರೋದ್ಯಾಕೆ..? ಕೇಸರಿಕಲಿಯ ಈ ಹೆಜ್ಜೆಯ ಹಿಂದಿನ ಗುಟ್ಟೇನು..? ಆ ಇಂಟ್ರೆಸ್ಟಿಂಗ್ ಸ್ಟೋರಿ

ಬೆಂಗಳೂರು,  (ಆಗಸ್ಟ್.13): ಡಿಕೆ ಬ್ರದರ್ಸ್ ವಿರುದ್ಧ ಅಬ್ಬರಿಸಿದ್ದಾಯ್ತು... ಎಚ್ಡಿಕೆ ವಿರುದ್ಧ ರೊಚ್ಚಿಗೆದ್ದ ಸಚಿವ ಅಶ್ವತ್ಥ್... ಕೆಣಕಿದ ಕೇಸರಿ ಕಲಿಯ ಬೆಂಕಿ ಚರಿತ್ರೆ ಬಿಚ್ಚಿಟ್ರು ಕುಮಾರಸ್ವಾಮಿ... ತಾಜ್ ವೆಸ್ಟ್ ಎಂಡ್ ಗುಟ್ಟು ಗೊತ್ತಾ ಅಂದ್ರು ಅಶ್ವತ್ಥನಾರಾಯಣ್.  ದಳಪತಿ ವಿರುದ್ಧ ಮುಗಿ ಬಿದ್ದದ್ದೇಕೆ ಸಚಿವ ಕಮಲಾಧಿಪತಿ..? ಒಕ್ಕಲಿಗ ಕೋಟೆಯಲ್ಲಿ ಗೌಡರ ಗದ್ದಲದ ಅಸಲಿ ಗುಟ್ಟೇನು ಗೊತ್ತಾ..? ಇದೇ ಇವತ್ತಿನ ಸುವರ್ಣ ಸ್ಪೆಷಲ್, ರಾಮನಗರ ರಣಧೀರ Vs ಮಲ್ಲೇಶ್ವರ ಮಗಧೀರ.

ಆಡಳಿತದ ಹಿತಕ್ಕೆ ಹೋಟೆಲ್‌ನಲ್ಲಿರುತ್ತಿದ್ದ ಎಚ್‌ಡಿಕೆ: ಅಶ್ವತ್ಥ್‌ಗೆ ಸಾ. ರಾ. ಮಹೇಶ್‌ ತಿರುಗೇಟು

ಕೆಲ ತಿಂಗಳುಗಳ ಹಿಂದೆ ರಾಮನಗರ ಅಖಾಡದಲ್ಲಿ ಡಿಕೆ ಬ್ರದರ್ಸ್, ಈಗ ರಾಮನಗರ ರಣಧೀರ ಎಚ್ಡಿಕೆ... ವಿರೋಧ ಪಕ್ಷಗಳ ಪ್ರಬಲ ಒಕ್ಕಲಿಗ ನಾಯಕರ ವಿರುದ್ಧವೇ ಕೇಸರಿ ಪಡೆಯ ಒಕ್ಕಲಿಗ ಲೀಡರ್ ಮುಗಿ ಬೀಳ್ತಿರೋದ್ಯಾಕೆ..? ಅಶ್ವತ್ಥನಾರಾಯಣ್ ರೋಷಾವೇಶದ ಅಸಲಿಯತ್ತೇನು ಅನ್ನೋದನ್ನು ತೋರಿಸ್ತೀವಿ ನೋಡಿ.

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more