ಗೌಡರ ಗದ್ದಲದ ಹಿಂದೆ ಒಕ್ಕಲಿಗ ಕೋಟೆ ಗೆಲ್ಲುವ ರೋಚಕ ತಂತ್ರ!

ಗೌಡರ ಗದ್ದಲದ ಹಿಂದೆ ಒಕ್ಕಲಿಗ ಕೋಟೆ ಗೆಲ್ಲುವ ರೋಚಕ ತಂತ್ರ!

Published : Aug 13, 2022, 03:41 PM IST

ಅವತ್ತು ಡಿಕೆ ಬ್ರದರ್ಸ್, ಇವತ್ತು ಎಚ್ಡಿಕೆ... ಅಷ್ಟಕ್ಕೂ ಸಚಿವ ಅಶ್ವತ್ಥನಾರಾಯಣ್, ವಿರೋಧ ಪಕ್ಷಗಳ ಒಕ್ಕಲಿಗ ನಾಯಕರನ್ನೇ ಟಾರ್ಗೆಟ್ ಮಾಡ್ತಿರೋದ್ಯಾಕೆ..? ಕೇಸರಿಕಲಿಯ ಈ ಹೆಜ್ಜೆಯ ಹಿಂದಿನ ಗುಟ್ಟೇನು..? ಆ ಇಂಟ್ರೆಸ್ಟಿಂಗ್ ಸ್ಟೋರಿ

ಬೆಂಗಳೂರು,  (ಆಗಸ್ಟ್.13): ಡಿಕೆ ಬ್ರದರ್ಸ್ ವಿರುದ್ಧ ಅಬ್ಬರಿಸಿದ್ದಾಯ್ತು... ಎಚ್ಡಿಕೆ ವಿರುದ್ಧ ರೊಚ್ಚಿಗೆದ್ದ ಸಚಿವ ಅಶ್ವತ್ಥ್... ಕೆಣಕಿದ ಕೇಸರಿ ಕಲಿಯ ಬೆಂಕಿ ಚರಿತ್ರೆ ಬಿಚ್ಚಿಟ್ರು ಕುಮಾರಸ್ವಾಮಿ... ತಾಜ್ ವೆಸ್ಟ್ ಎಂಡ್ ಗುಟ್ಟು ಗೊತ್ತಾ ಅಂದ್ರು ಅಶ್ವತ್ಥನಾರಾಯಣ್.  ದಳಪತಿ ವಿರುದ್ಧ ಮುಗಿ ಬಿದ್ದದ್ದೇಕೆ ಸಚಿವ ಕಮಲಾಧಿಪತಿ..? ಒಕ್ಕಲಿಗ ಕೋಟೆಯಲ್ಲಿ ಗೌಡರ ಗದ್ದಲದ ಅಸಲಿ ಗುಟ್ಟೇನು ಗೊತ್ತಾ..? ಇದೇ ಇವತ್ತಿನ ಸುವರ್ಣ ಸ್ಪೆಷಲ್, ರಾಮನಗರ ರಣಧೀರ Vs ಮಲ್ಲೇಶ್ವರ ಮಗಧೀರ.

ಆಡಳಿತದ ಹಿತಕ್ಕೆ ಹೋಟೆಲ್‌ನಲ್ಲಿರುತ್ತಿದ್ದ ಎಚ್‌ಡಿಕೆ: ಅಶ್ವತ್ಥ್‌ಗೆ ಸಾ. ರಾ. ಮಹೇಶ್‌ ತಿರುಗೇಟು

ಕೆಲ ತಿಂಗಳುಗಳ ಹಿಂದೆ ರಾಮನಗರ ಅಖಾಡದಲ್ಲಿ ಡಿಕೆ ಬ್ರದರ್ಸ್, ಈಗ ರಾಮನಗರ ರಣಧೀರ ಎಚ್ಡಿಕೆ... ವಿರೋಧ ಪಕ್ಷಗಳ ಪ್ರಬಲ ಒಕ್ಕಲಿಗ ನಾಯಕರ ವಿರುದ್ಧವೇ ಕೇಸರಿ ಪಡೆಯ ಒಕ್ಕಲಿಗ ಲೀಡರ್ ಮುಗಿ ಬೀಳ್ತಿರೋದ್ಯಾಕೆ..? ಅಶ್ವತ್ಥನಾರಾಯಣ್ ರೋಷಾವೇಶದ ಅಸಲಿಯತ್ತೇನು ಅನ್ನೋದನ್ನು ತೋರಿಸ್ತೀವಿ ನೋಡಿ.

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more