ಗೌಡರ ಗದ್ದಲದ ಹಿಂದೆ ಒಕ್ಕಲಿಗ ಕೋಟೆ ಗೆಲ್ಲುವ ರೋಚಕ ತಂತ್ರ!

ಗೌಡರ ಗದ್ದಲದ ಹಿಂದೆ ಒಕ್ಕಲಿಗ ಕೋಟೆ ಗೆಲ್ಲುವ ರೋಚಕ ತಂತ್ರ!

Published : Aug 13, 2022, 03:41 PM IST

ಅವತ್ತು ಡಿಕೆ ಬ್ರದರ್ಸ್, ಇವತ್ತು ಎಚ್ಡಿಕೆ... ಅಷ್ಟಕ್ಕೂ ಸಚಿವ ಅಶ್ವತ್ಥನಾರಾಯಣ್, ವಿರೋಧ ಪಕ್ಷಗಳ ಒಕ್ಕಲಿಗ ನಾಯಕರನ್ನೇ ಟಾರ್ಗೆಟ್ ಮಾಡ್ತಿರೋದ್ಯಾಕೆ..? ಕೇಸರಿಕಲಿಯ ಈ ಹೆಜ್ಜೆಯ ಹಿಂದಿನ ಗುಟ್ಟೇನು..? ಆ ಇಂಟ್ರೆಸ್ಟಿಂಗ್ ಸ್ಟೋರಿ

ಬೆಂಗಳೂರು,  (ಆಗಸ್ಟ್.13): ಡಿಕೆ ಬ್ರದರ್ಸ್ ವಿರುದ್ಧ ಅಬ್ಬರಿಸಿದ್ದಾಯ್ತು... ಎಚ್ಡಿಕೆ ವಿರುದ್ಧ ರೊಚ್ಚಿಗೆದ್ದ ಸಚಿವ ಅಶ್ವತ್ಥ್... ಕೆಣಕಿದ ಕೇಸರಿ ಕಲಿಯ ಬೆಂಕಿ ಚರಿತ್ರೆ ಬಿಚ್ಚಿಟ್ರು ಕುಮಾರಸ್ವಾಮಿ... ತಾಜ್ ವೆಸ್ಟ್ ಎಂಡ್ ಗುಟ್ಟು ಗೊತ್ತಾ ಅಂದ್ರು ಅಶ್ವತ್ಥನಾರಾಯಣ್.  ದಳಪತಿ ವಿರುದ್ಧ ಮುಗಿ ಬಿದ್ದದ್ದೇಕೆ ಸಚಿವ ಕಮಲಾಧಿಪತಿ..? ಒಕ್ಕಲಿಗ ಕೋಟೆಯಲ್ಲಿ ಗೌಡರ ಗದ್ದಲದ ಅಸಲಿ ಗುಟ್ಟೇನು ಗೊತ್ತಾ..? ಇದೇ ಇವತ್ತಿನ ಸುವರ್ಣ ಸ್ಪೆಷಲ್, ರಾಮನಗರ ರಣಧೀರ Vs ಮಲ್ಲೇಶ್ವರ ಮಗಧೀರ.

ಆಡಳಿತದ ಹಿತಕ್ಕೆ ಹೋಟೆಲ್‌ನಲ್ಲಿರುತ್ತಿದ್ದ ಎಚ್‌ಡಿಕೆ: ಅಶ್ವತ್ಥ್‌ಗೆ ಸಾ. ರಾ. ಮಹೇಶ್‌ ತಿರುಗೇಟು

ಕೆಲ ತಿಂಗಳುಗಳ ಹಿಂದೆ ರಾಮನಗರ ಅಖಾಡದಲ್ಲಿ ಡಿಕೆ ಬ್ರದರ್ಸ್, ಈಗ ರಾಮನಗರ ರಣಧೀರ ಎಚ್ಡಿಕೆ... ವಿರೋಧ ಪಕ್ಷಗಳ ಪ್ರಬಲ ಒಕ್ಕಲಿಗ ನಾಯಕರ ವಿರುದ್ಧವೇ ಕೇಸರಿ ಪಡೆಯ ಒಕ್ಕಲಿಗ ಲೀಡರ್ ಮುಗಿ ಬೀಳ್ತಿರೋದ್ಯಾಕೆ..? ಅಶ್ವತ್ಥನಾರಾಯಣ್ ರೋಷಾವೇಶದ ಅಸಲಿಯತ್ತೇನು ಅನ್ನೋದನ್ನು ತೋರಿಸ್ತೀವಿ ನೋಡಿ.

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more