ಗೌಡರ ಗದ್ದಲದ ಹಿಂದೆ ಒಕ್ಕಲಿಗ ಕೋಟೆ ಗೆಲ್ಲುವ ರೋಚಕ ತಂತ್ರ!

ಗೌಡರ ಗದ್ದಲದ ಹಿಂದೆ ಒಕ್ಕಲಿಗ ಕೋಟೆ ಗೆಲ್ಲುವ ರೋಚಕ ತಂತ್ರ!

Published : Aug 13, 2022, 03:41 PM IST

ಅವತ್ತು ಡಿಕೆ ಬ್ರದರ್ಸ್, ಇವತ್ತು ಎಚ್ಡಿಕೆ... ಅಷ್ಟಕ್ಕೂ ಸಚಿವ ಅಶ್ವತ್ಥನಾರಾಯಣ್, ವಿರೋಧ ಪಕ್ಷಗಳ ಒಕ್ಕಲಿಗ ನಾಯಕರನ್ನೇ ಟಾರ್ಗೆಟ್ ಮಾಡ್ತಿರೋದ್ಯಾಕೆ..? ಕೇಸರಿಕಲಿಯ ಈ ಹೆಜ್ಜೆಯ ಹಿಂದಿನ ಗುಟ್ಟೇನು..? ಆ ಇಂಟ್ರೆಸ್ಟಿಂಗ್ ಸ್ಟೋರಿ

ಬೆಂಗಳೂರು,  (ಆಗಸ್ಟ್.13): ಡಿಕೆ ಬ್ರದರ್ಸ್ ವಿರುದ್ಧ ಅಬ್ಬರಿಸಿದ್ದಾಯ್ತು... ಎಚ್ಡಿಕೆ ವಿರುದ್ಧ ರೊಚ್ಚಿಗೆದ್ದ ಸಚಿವ ಅಶ್ವತ್ಥ್... ಕೆಣಕಿದ ಕೇಸರಿ ಕಲಿಯ ಬೆಂಕಿ ಚರಿತ್ರೆ ಬಿಚ್ಚಿಟ್ರು ಕುಮಾರಸ್ವಾಮಿ... ತಾಜ್ ವೆಸ್ಟ್ ಎಂಡ್ ಗುಟ್ಟು ಗೊತ್ತಾ ಅಂದ್ರು ಅಶ್ವತ್ಥನಾರಾಯಣ್.  ದಳಪತಿ ವಿರುದ್ಧ ಮುಗಿ ಬಿದ್ದದ್ದೇಕೆ ಸಚಿವ ಕಮಲಾಧಿಪತಿ..? ಒಕ್ಕಲಿಗ ಕೋಟೆಯಲ್ಲಿ ಗೌಡರ ಗದ್ದಲದ ಅಸಲಿ ಗುಟ್ಟೇನು ಗೊತ್ತಾ..? ಇದೇ ಇವತ್ತಿನ ಸುವರ್ಣ ಸ್ಪೆಷಲ್, ರಾಮನಗರ ರಣಧೀರ Vs ಮಲ್ಲೇಶ್ವರ ಮಗಧೀರ.

ಆಡಳಿತದ ಹಿತಕ್ಕೆ ಹೋಟೆಲ್‌ನಲ್ಲಿರುತ್ತಿದ್ದ ಎಚ್‌ಡಿಕೆ: ಅಶ್ವತ್ಥ್‌ಗೆ ಸಾ. ರಾ. ಮಹೇಶ್‌ ತಿರುಗೇಟು

ಕೆಲ ತಿಂಗಳುಗಳ ಹಿಂದೆ ರಾಮನಗರ ಅಖಾಡದಲ್ಲಿ ಡಿಕೆ ಬ್ರದರ್ಸ್, ಈಗ ರಾಮನಗರ ರಣಧೀರ ಎಚ್ಡಿಕೆ... ವಿರೋಧ ಪಕ್ಷಗಳ ಪ್ರಬಲ ಒಕ್ಕಲಿಗ ನಾಯಕರ ವಿರುದ್ಧವೇ ಕೇಸರಿ ಪಡೆಯ ಒಕ್ಕಲಿಗ ಲೀಡರ್ ಮುಗಿ ಬೀಳ್ತಿರೋದ್ಯಾಕೆ..? ಅಶ್ವತ್ಥನಾರಾಯಣ್ ರೋಷಾವೇಶದ ಅಸಲಿಯತ್ತೇನು ಅನ್ನೋದನ್ನು ತೋರಿಸ್ತೀವಿ ನೋಡಿ.

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more