ರಾಮನಗರದಲ್ಲಿ ವೇದಿಕೆ ಮೇಲೆ  ಅಶ್ವತ್ಥ್‌ನಾರಾಯಣ Vs ಅನಿತಾ ಕುಮಾರಸ್ವಾಮಿ ಟಾಕ್‌ವಾರ್!

ರಾಮನಗರದಲ್ಲಿ ವೇದಿಕೆ ಮೇಲೆ ಅಶ್ವತ್ಥ್‌ನಾರಾಯಣ Vs ಅನಿತಾ ಕುಮಾರಸ್ವಾಮಿ ಟಾಕ್‌ವಾರ್!

Published : Feb 21, 2023, 06:08 PM IST

ಸಚಿವ ಅಶ್ವತ್ಥನಾರಾಯಣ ರಾಮನಗರ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿ ಬಿಜೆಪಿ ಅವಧಿಯಲ್ಲಿ ಆಗಿದೆ ಎಂದರು. ಈ ವೇಳೆ ಭಾಷಣ ಮಧ್ಯೆಯೇ ಅನಿತಾಕುಮಾಸ್ವಾಮಿ ಅವರು ಅವೆಲ್ಲವೂ ಕುಮಾರಸ್ವಾಮಿ ಕಾಲದಲ್ಲಿಯೇ ಆಗಿತ್ತು ಎಂದರು.

ರಾಮನಗರ (ಫೆ.21): ರಾಮನಗರ ಜಿಲ್ಲೆಯಲ್ಲಿ ಹಾರೋಹಳ್ಳಿ ನೂತನ ತಾಲೂಕು ಕಚೇರಿ ಉದ್ಘಾಟನಾ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ ಸಿಎನ್ ಅಶ್ವತ್ಥ್ ನಾರಾಯಣ್ ಅವರು ಬಿಜೆಪಿ ಸರ್ಕಾರದಲ್ಲಿ ರಾಮನಗರ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿ ಆಗಿದೆ. ಕುಮಾರಸ್ವಾಮಿ ಸಿಎಂ ಆದಾಗ ತಾತ್ವಿಕ ಅನುಮೋದನೆ ಕೊಟ್ಟಿದ್ದರು ಎಂದರು. ಭಾಷಣ ಮಧ್ಯೆ ಅನಿತಾಕುಮಾಸ್ವಾಮಿ ಗರಂ ಆಗಿದ್ದು, ಅವೆಲ್ಲವೂ ಕುಮಾರಸ್ವಾಮಿ ಅವರ ಕಾಲದಲ್ಲಿಯೇ ಆಗಿತ್ತು ಎಂದು ಹೇಳಿದ್ದಾರೆ.

ರಾಮನಗರ ‌ಜಿಲ್ಲೆಯ ಹಾರೋಹಳ್ಳಿ ನೂತನ ತಾಲೂಕು ನಿರ್ಮಾಣ ಕಾರ್ಯಕ್ರಮವನ್ನು ಕರ್ನಾಟಕ ಪಬ್ಲಿಕ್ ಶಾಲಾ ಆವರಣದಲ್ಲಿ ಆಯೋಜಿಸಲಾಗಿತ್ತು. ವೇದಿಕೆಯಲ್ಲಿ ಭಾರತ್ ಮಾತಾಕಿ ಘೋಷಣೆ ‌ಕೂಗಿದ ಸಚಿವ ಅಶ್ವತ್ಥನಾರಾಯಣ ಅವರು, ತಾಲೂಕು ರಚನೆಗೆ ಬಿಜೆಪಿಯಿಂದ ಸಾಕಷ್ಟು ಶ್ರಮ ವಹಿಸಲಾಗಿದೆ. ಬಿಜೆಪಿ ಸರ್ಕಾರದಲ್ಲಿ ರಾಮನಗರ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿ ಆಗಿದೆ. ಕುಮಾರಸ್ವಾಮಿ ಸಿಎಂ ಆದಾಗ ತಾತ್ವಿಕ ಅನುಮೋದನೆ ಕೊಟ್ಟಿದ್ದರು ಎಂದು ಹೇಳಿದರು. ಈ ವೇಳೆ ಭಾಷಣ ಮಧ್ಯೆ ಅನಿತಾಕುಮಾಸ್ವಾಮಿ ಗರಂ ಆದರು. ಅವೆಲ್ಲವೂ ಕುಮಾರಸ್ವಾಮಿ ಅವರ ಕಾಲದಲ್ಲಿಯೇ ಆಗಿತ್ತು ಎಂದು ಅನಿತಾಕುಮಾಸ್ವಾಮಿ ಹೇಳಿದರು. 

ಇದಕ್ಕೆ ಪ್ರತಿಕ್ರಿಯೆ ನೀಡಿದ ಅಶ್ವತ್ಥನಾರಾಯಣ ಅವರು, ಆಯ್ತು ಮೇಡಂ ನೀವು ಭಾಷಣದಲ್ಲಿಯೇ ಮಾತನಾಡಿ ಎಂದು ಹೇಳಿದರು. ಈ ವೇಳೆ ಭಾಷಣದುದ್ದಕ್ಕೂ ಬಿಜೆಪಿ ಸರ್ಕಾರ ಹೊಗಳಿಕೆ ಮಾಡುತ್ತಿದ್ದ ಸಚಿವರಿಗೆ ಕಸಿವಿಸಿ ಉಂಟಾಯಿತು.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more