ರಾಮನಗರದಲ್ಲಿ ವೇದಿಕೆ ಮೇಲೆ  ಅಶ್ವತ್ಥ್‌ನಾರಾಯಣ Vs ಅನಿತಾ ಕುಮಾರಸ್ವಾಮಿ ಟಾಕ್‌ವಾರ್!

ರಾಮನಗರದಲ್ಲಿ ವೇದಿಕೆ ಮೇಲೆ ಅಶ್ವತ್ಥ್‌ನಾರಾಯಣ Vs ಅನಿತಾ ಕುಮಾರಸ್ವಾಮಿ ಟಾಕ್‌ವಾರ್!

Published : Feb 21, 2023, 06:08 PM IST

ಸಚಿವ ಅಶ್ವತ್ಥನಾರಾಯಣ ರಾಮನಗರ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿ ಬಿಜೆಪಿ ಅವಧಿಯಲ್ಲಿ ಆಗಿದೆ ಎಂದರು. ಈ ವೇಳೆ ಭಾಷಣ ಮಧ್ಯೆಯೇ ಅನಿತಾಕುಮಾಸ್ವಾಮಿ ಅವರು ಅವೆಲ್ಲವೂ ಕುಮಾರಸ್ವಾಮಿ ಕಾಲದಲ್ಲಿಯೇ ಆಗಿತ್ತು ಎಂದರು.

ರಾಮನಗರ (ಫೆ.21): ರಾಮನಗರ ಜಿಲ್ಲೆಯಲ್ಲಿ ಹಾರೋಹಳ್ಳಿ ನೂತನ ತಾಲೂಕು ಕಚೇರಿ ಉದ್ಘಾಟನಾ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ ಸಿಎನ್ ಅಶ್ವತ್ಥ್ ನಾರಾಯಣ್ ಅವರು ಬಿಜೆಪಿ ಸರ್ಕಾರದಲ್ಲಿ ರಾಮನಗರ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿ ಆಗಿದೆ. ಕುಮಾರಸ್ವಾಮಿ ಸಿಎಂ ಆದಾಗ ತಾತ್ವಿಕ ಅನುಮೋದನೆ ಕೊಟ್ಟಿದ್ದರು ಎಂದರು. ಭಾಷಣ ಮಧ್ಯೆ ಅನಿತಾಕುಮಾಸ್ವಾಮಿ ಗರಂ ಆಗಿದ್ದು, ಅವೆಲ್ಲವೂ ಕುಮಾರಸ್ವಾಮಿ ಅವರ ಕಾಲದಲ್ಲಿಯೇ ಆಗಿತ್ತು ಎಂದು ಹೇಳಿದ್ದಾರೆ.

ರಾಮನಗರ ‌ಜಿಲ್ಲೆಯ ಹಾರೋಹಳ್ಳಿ ನೂತನ ತಾಲೂಕು ನಿರ್ಮಾಣ ಕಾರ್ಯಕ್ರಮವನ್ನು ಕರ್ನಾಟಕ ಪಬ್ಲಿಕ್ ಶಾಲಾ ಆವರಣದಲ್ಲಿ ಆಯೋಜಿಸಲಾಗಿತ್ತು. ವೇದಿಕೆಯಲ್ಲಿ ಭಾರತ್ ಮಾತಾಕಿ ಘೋಷಣೆ ‌ಕೂಗಿದ ಸಚಿವ ಅಶ್ವತ್ಥನಾರಾಯಣ ಅವರು, ತಾಲೂಕು ರಚನೆಗೆ ಬಿಜೆಪಿಯಿಂದ ಸಾಕಷ್ಟು ಶ್ರಮ ವಹಿಸಲಾಗಿದೆ. ಬಿಜೆಪಿ ಸರ್ಕಾರದಲ್ಲಿ ರಾಮನಗರ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿ ಆಗಿದೆ. ಕುಮಾರಸ್ವಾಮಿ ಸಿಎಂ ಆದಾಗ ತಾತ್ವಿಕ ಅನುಮೋದನೆ ಕೊಟ್ಟಿದ್ದರು ಎಂದು ಹೇಳಿದರು. ಈ ವೇಳೆ ಭಾಷಣ ಮಧ್ಯೆ ಅನಿತಾಕುಮಾಸ್ವಾಮಿ ಗರಂ ಆದರು. ಅವೆಲ್ಲವೂ ಕುಮಾರಸ್ವಾಮಿ ಅವರ ಕಾಲದಲ್ಲಿಯೇ ಆಗಿತ್ತು ಎಂದು ಅನಿತಾಕುಮಾಸ್ವಾಮಿ ಹೇಳಿದರು. 

ಇದಕ್ಕೆ ಪ್ರತಿಕ್ರಿಯೆ ನೀಡಿದ ಅಶ್ವತ್ಥನಾರಾಯಣ ಅವರು, ಆಯ್ತು ಮೇಡಂ ನೀವು ಭಾಷಣದಲ್ಲಿಯೇ ಮಾತನಾಡಿ ಎಂದು ಹೇಳಿದರು. ಈ ವೇಳೆ ಭಾಷಣದುದ್ದಕ್ಕೂ ಬಿಜೆಪಿ ಸರ್ಕಾರ ಹೊಗಳಿಕೆ ಮಾಡುತ್ತಿದ್ದ ಸಚಿವರಿಗೆ ಕಸಿವಿಸಿ ಉಂಟಾಯಿತು.

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more