ರಾಮನಗರದಲ್ಲಿ ವೇದಿಕೆ ಮೇಲೆ  ಅಶ್ವತ್ಥ್‌ನಾರಾಯಣ Vs ಅನಿತಾ ಕುಮಾರಸ್ವಾಮಿ ಟಾಕ್‌ವಾರ್!

ರಾಮನಗರದಲ್ಲಿ ವೇದಿಕೆ ಮೇಲೆ ಅಶ್ವತ್ಥ್‌ನಾರಾಯಣ Vs ಅನಿತಾ ಕುಮಾರಸ್ವಾಮಿ ಟಾಕ್‌ವಾರ್!

Published : Feb 21, 2023, 06:08 PM IST

ಸಚಿವ ಅಶ್ವತ್ಥನಾರಾಯಣ ರಾಮನಗರ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿ ಬಿಜೆಪಿ ಅವಧಿಯಲ್ಲಿ ಆಗಿದೆ ಎಂದರು. ಈ ವೇಳೆ ಭಾಷಣ ಮಧ್ಯೆಯೇ ಅನಿತಾಕುಮಾಸ್ವಾಮಿ ಅವರು ಅವೆಲ್ಲವೂ ಕುಮಾರಸ್ವಾಮಿ ಕಾಲದಲ್ಲಿಯೇ ಆಗಿತ್ತು ಎಂದರು.

ರಾಮನಗರ (ಫೆ.21): ರಾಮನಗರ ಜಿಲ್ಲೆಯಲ್ಲಿ ಹಾರೋಹಳ್ಳಿ ನೂತನ ತಾಲೂಕು ಕಚೇರಿ ಉದ್ಘಾಟನಾ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ ಸಿಎನ್ ಅಶ್ವತ್ಥ್ ನಾರಾಯಣ್ ಅವರು ಬಿಜೆಪಿ ಸರ್ಕಾರದಲ್ಲಿ ರಾಮನಗರ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿ ಆಗಿದೆ. ಕುಮಾರಸ್ವಾಮಿ ಸಿಎಂ ಆದಾಗ ತಾತ್ವಿಕ ಅನುಮೋದನೆ ಕೊಟ್ಟಿದ್ದರು ಎಂದರು. ಭಾಷಣ ಮಧ್ಯೆ ಅನಿತಾಕುಮಾಸ್ವಾಮಿ ಗರಂ ಆಗಿದ್ದು, ಅವೆಲ್ಲವೂ ಕುಮಾರಸ್ವಾಮಿ ಅವರ ಕಾಲದಲ್ಲಿಯೇ ಆಗಿತ್ತು ಎಂದು ಹೇಳಿದ್ದಾರೆ.

ರಾಮನಗರ ‌ಜಿಲ್ಲೆಯ ಹಾರೋಹಳ್ಳಿ ನೂತನ ತಾಲೂಕು ನಿರ್ಮಾಣ ಕಾರ್ಯಕ್ರಮವನ್ನು ಕರ್ನಾಟಕ ಪಬ್ಲಿಕ್ ಶಾಲಾ ಆವರಣದಲ್ಲಿ ಆಯೋಜಿಸಲಾಗಿತ್ತು. ವೇದಿಕೆಯಲ್ಲಿ ಭಾರತ್ ಮಾತಾಕಿ ಘೋಷಣೆ ‌ಕೂಗಿದ ಸಚಿವ ಅಶ್ವತ್ಥನಾರಾಯಣ ಅವರು, ತಾಲೂಕು ರಚನೆಗೆ ಬಿಜೆಪಿಯಿಂದ ಸಾಕಷ್ಟು ಶ್ರಮ ವಹಿಸಲಾಗಿದೆ. ಬಿಜೆಪಿ ಸರ್ಕಾರದಲ್ಲಿ ರಾಮನಗರ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿ ಆಗಿದೆ. ಕುಮಾರಸ್ವಾಮಿ ಸಿಎಂ ಆದಾಗ ತಾತ್ವಿಕ ಅನುಮೋದನೆ ಕೊಟ್ಟಿದ್ದರು ಎಂದು ಹೇಳಿದರು. ಈ ವೇಳೆ ಭಾಷಣ ಮಧ್ಯೆ ಅನಿತಾಕುಮಾಸ್ವಾಮಿ ಗರಂ ಆದರು. ಅವೆಲ್ಲವೂ ಕುಮಾರಸ್ವಾಮಿ ಅವರ ಕಾಲದಲ್ಲಿಯೇ ಆಗಿತ್ತು ಎಂದು ಅನಿತಾಕುಮಾಸ್ವಾಮಿ ಹೇಳಿದರು. 

ಇದಕ್ಕೆ ಪ್ರತಿಕ್ರಿಯೆ ನೀಡಿದ ಅಶ್ವತ್ಥನಾರಾಯಣ ಅವರು, ಆಯ್ತು ಮೇಡಂ ನೀವು ಭಾಷಣದಲ್ಲಿಯೇ ಮಾತನಾಡಿ ಎಂದು ಹೇಳಿದರು. ಈ ವೇಳೆ ಭಾಷಣದುದ್ದಕ್ಕೂ ಬಿಜೆಪಿ ಸರ್ಕಾರ ಹೊಗಳಿಕೆ ಮಾಡುತ್ತಿದ್ದ ಸಚಿವರಿಗೆ ಕಸಿವಿಸಿ ಉಂಟಾಯಿತು.

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more