ಮುಳ್ಳಿನ ಹಾಸಿಗೆಯಾಗಿದೆ ಬೊಮ್ಮಾಯಿ ಅವರಿಗೆ ಸಿಎಂ ಸೀಟು

ಮುಳ್ಳಿನ ಹಾಸಿಗೆಯಾಗಿದೆ ಬೊಮ್ಮಾಯಿ ಅವರಿಗೆ ಸಿಎಂ ಸೀಟು

Suvarna News   | Asianet News
Published : Aug 12, 2021, 11:29 AM ISTUpdated : Aug 12, 2021, 01:34 PM IST

ಅಯ್ಯೋ ಪಾಪ ಎನ್ನುವಂತಾಗಿದೆ ಹೊಸ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವಸ್ಥೆ. ಅತ್ತ ಅಲ್ಪ ತೃಪ್ತರ ಗೋಳಾಟ, ಇತ್ತ ಅತೃಪ್ತರ ನರಳಾಟ.. ಇತ್ತ ಬಸವರಾಜ ಬೊಮ್ಮಾಯಿ ಅವರಿಗೆ ಸಂಕಟ ಎದುರಾಗಿದೆ. 

ಸಿಎಂ ಆಗಿ ಅಧಿಕಾರ ಸ್ವೀಕಾರ ಮಾಡಿದ ಬಳಿಕ ಆಷಾಡದಲ್ಲಿ ಶುರುವಾದ ಸಂಭ್ರಮ ಮರೆಯಾಗಿದ್ದು, ಸಿಎಂ ಬೊಮ್ಮಾಯಿ ಅವರಿಗೆ ಎದುರಾಗಿರುವ ಸಾಲು ಸಾಲು ಸಮಸ್ಯೆಗೆ ಪರಿಹಾರ ಏನು..? ರಾಜಕೀಯ ಪರದಾಟ ನಿಲ್ಲುವ ಲಕ್ಷಣಗಳಿದೆಯಾ..? ಇಲ್ಲಿದೆ ಇದಕ್ಕೆಲ್ಲಾ ಉತ್ತರ

ಬೆಂಗಳೂರು (ಆ.12):  ಅಯ್ಯೋ ಪಾಪ ಎನ್ನುವಂತಾಗಿದೆ ಹೊಸ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವಸ್ಥೆ. ಅತ್ತ ಅಲ್ಪ ತೃಪ್ತರ ಗೋಳಾಟ, ಇತ್ತ ಅತೃಪ್ತರ ನರಳಾಟ.. ಇತ್ತ ಬಸವರಾಜ ಬೊಮ್ಮಾಯಿ ಅವರಿಗೆ ಸಂಕಟ ಎದುರಾಗಿದೆ. 

ಹಠ ಬಿಡಲಾರೆ.. ಇಟ್ಟ ಹೆಜ್ಜೆ ಹಿಂದಿಡಲಾರೆ: ಆನಂದ ಸಿಂಗ್‌ ಮಾಡಿದ ಶಪಥವೇನು?

ಸಿಎಂ ಆಗಿ ಅಧಿಕಾರ ಸ್ವೀಕಾರ ಮಾಡಿದ ಬಳಿಕ ಆಷಾಡದಲ್ಲಿ ಶುರುವಾದ ಸಂಭ್ರಮ ಮರೆಯಾಗಿದ್ದು, ಸಿಎಂ ಬೊಮ್ಮಾಯಿ ಅವರಿಗೆ ಎದುರಾಗಿರುವ ಸಾಲು ಸಾಲು ಸಮಸ್ಯೆಗೆ ಪರಿಹಾರ ಏನು..? ರಾಜಕೀಯ ಪರದಾಟ ನಿಲ್ಲುವ ಲಕ್ಷಣಗಳಿದೆಯಾ..? ಇಲ್ಲಿದೆ ಇದಕ್ಕೆಲ್ಲಾ ಉತ್ತರ

24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ