ಮುಳ್ಳಿನ ಹಾಸಿಗೆಯಾಗಿದೆ ಬೊಮ್ಮಾಯಿ ಅವರಿಗೆ ಸಿಎಂ ಸೀಟು

ಮುಳ್ಳಿನ ಹಾಸಿಗೆಯಾಗಿದೆ ಬೊಮ್ಮಾಯಿ ಅವರಿಗೆ ಸಿಎಂ ಸೀಟು

Suvarna News   | Asianet News
Published : Aug 12, 2021, 11:29 AM ISTUpdated : Aug 12, 2021, 01:34 PM IST

ಅಯ್ಯೋ ಪಾಪ ಎನ್ನುವಂತಾಗಿದೆ ಹೊಸ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವಸ್ಥೆ. ಅತ್ತ ಅಲ್ಪ ತೃಪ್ತರ ಗೋಳಾಟ, ಇತ್ತ ಅತೃಪ್ತರ ನರಳಾಟ.. ಇತ್ತ ಬಸವರಾಜ ಬೊಮ್ಮಾಯಿ ಅವರಿಗೆ ಸಂಕಟ ಎದುರಾಗಿದೆ. 

ಸಿಎಂ ಆಗಿ ಅಧಿಕಾರ ಸ್ವೀಕಾರ ಮಾಡಿದ ಬಳಿಕ ಆಷಾಡದಲ್ಲಿ ಶುರುವಾದ ಸಂಭ್ರಮ ಮರೆಯಾಗಿದ್ದು, ಸಿಎಂ ಬೊಮ್ಮಾಯಿ ಅವರಿಗೆ ಎದುರಾಗಿರುವ ಸಾಲು ಸಾಲು ಸಮಸ್ಯೆಗೆ ಪರಿಹಾರ ಏನು..? ರಾಜಕೀಯ ಪರದಾಟ ನಿಲ್ಲುವ ಲಕ್ಷಣಗಳಿದೆಯಾ..? ಇಲ್ಲಿದೆ ಇದಕ್ಕೆಲ್ಲಾ ಉತ್ತರ

ಬೆಂಗಳೂರು (ಆ.12):  ಅಯ್ಯೋ ಪಾಪ ಎನ್ನುವಂತಾಗಿದೆ ಹೊಸ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವಸ್ಥೆ. ಅತ್ತ ಅಲ್ಪ ತೃಪ್ತರ ಗೋಳಾಟ, ಇತ್ತ ಅತೃಪ್ತರ ನರಳಾಟ.. ಇತ್ತ ಬಸವರಾಜ ಬೊಮ್ಮಾಯಿ ಅವರಿಗೆ ಸಂಕಟ ಎದುರಾಗಿದೆ. 

ಹಠ ಬಿಡಲಾರೆ.. ಇಟ್ಟ ಹೆಜ್ಜೆ ಹಿಂದಿಡಲಾರೆ: ಆನಂದ ಸಿಂಗ್‌ ಮಾಡಿದ ಶಪಥವೇನು?

ಸಿಎಂ ಆಗಿ ಅಧಿಕಾರ ಸ್ವೀಕಾರ ಮಾಡಿದ ಬಳಿಕ ಆಷಾಡದಲ್ಲಿ ಶುರುವಾದ ಸಂಭ್ರಮ ಮರೆಯಾಗಿದ್ದು, ಸಿಎಂ ಬೊಮ್ಮಾಯಿ ಅವರಿಗೆ ಎದುರಾಗಿರುವ ಸಾಲು ಸಾಲು ಸಮಸ್ಯೆಗೆ ಪರಿಹಾರ ಏನು..? ರಾಜಕೀಯ ಪರದಾಟ ನಿಲ್ಲುವ ಲಕ್ಷಣಗಳಿದೆಯಾ..? ಇಲ್ಲಿದೆ ಇದಕ್ಕೆಲ್ಲಾ ಉತ್ತರ

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!