Asianet Suvarna Focus ಈಶ್ವರಪ್ಪ ಪರ ದಳಪತಿ ಬ್ಯಾಟಿಂಗ್, ರಾಜ್ಯ ರಾಜಕಾರಣದಲ್ಲಿ ಸಂಚಲನ

Asianet Suvarna Focus ಈಶ್ವರಪ್ಪ ಪರ ದಳಪತಿ ಬ್ಯಾಟಿಂಗ್, ರಾಜ್ಯ ರಾಜಕಾರಣದಲ್ಲಿ ಸಂಚಲನ

Published : Feb 19, 2022, 03:17 PM IST

ಅಷ್ಟಕ್ಕೂ ಈಶ್ವರಪ್ಪ ಪರ ಕುಮಾರಸ್ವಾಮಿ ಬ್ಯಾಟಿಂಗ್ ಮಾಡಿದ್ಯಾಕೆ ಎಂದು ರಾಜ್ಯ ರಾಜಕಾರಣಲ್ಲಿ ಚರ್ಚೆ ಶುರುವಾಗಿದೆ.  ಜಗ್ಗಲ್ಲ, ಬಗ್ಗಲ್ಲ, ರಾಜೀನಾಮೆ ಚಾನ್ಸೇ ಇಲ್ಲ. ಕಲಾಪದ ಕಥೆ ಏನಾಯ್ತು 

ಬೆಂಗಳೂರು, (ಫೆ.19): ಕೆಂಪುಕೋಟೆಯಲ್ಲಿ ರಾಷ್ಟ್ರಧ್ವಜದ ಬದಲು ಭಗವಾಧ್ವಜ ಹಾರಿಸಬೇಕು ಎಂದು ವಿವಾದಾತ್ಮಕ ಹೇಳಿಕೆ ನೀಡಿದ ಸಚಿವ ಕೆ.ಎಸ್ ಈಶ್ವರಪ್ಪ ಅವರು ರಾಜೀನಾಮೆ ನೀಡಬೇಕು ಅಥವಾ ಅವರನ್ನು ಸಂಪುಟದಿಂದ ವಜಾ ಮಾಡಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದ್ದು, ವಿಧಾನಸಭೆಯಲ್ಲಿ ಅಹೋರಾತ್ರಿ ಧರಣಿ ನಡೆಸಿದೆ. ಅಲ್ಲದೇ ಕಾಂಗ್ರೆಸ್ ಕಾರ್ಯಕರ್ತರು ಸಹ ಬೀದಿಗಿಳಿದು ಪ್ರತಿಭಟನೆ ಮಾಡುತ್ತಿದ್ದಾರೆ. ಆದ್ರೆ, ಅದ್ಯಾವುದಕ್ಕೂ ಜಗ್ಗಲ್ಲ, ಬಗ್ಗಲ್ಲ ಎಂದು ಸಚಿವ ಕೆಎಸ್‌ ಈಶ್ವರಪ್ಪ ಕಡ್ಡಿಮುರಿದಂತೆ ಹೇಳಿದ್ದಾರೆ.

ತಿರಂಗ ಜೊತೆ ಸದನಕ್ಕೆ ಬಂದ ವಿರೋಧ ಪಕ್ಷ, ಬಿಜೆಪಿ-ಕಾಂಗ್ರೆಸ್ ಕೋಲಾಹಲ

ಇನ್ನೊಂದೆಡೆ ಮಾಜಿ ಮುಖ್ಯಂತ್ರಿ ಎಚ್‌ಡಿ ಕುಮಾರಸ್ವಾಮಿ ಕಾಂಗ್ರೆಸ್‌ ವಿರುದ್ಧ ತಿರುಗಿಬಿದ್ದಿದ್ದು,  ಕೆಎಸ್ ಈಶ್ವರಪ್ಪ ಪರ ಬ್ಯಾಟಿಂಗ್ ಮಾಡಿದ್ದು, ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ.  ಕೆಂಪು ಕೋಟೆ ಮೇಲೆ ಮುಂದಿನ ವರ್ಷಗಳಲ್ಲಿ ಭಗವಾಧ್ವಜ ಹಾರಿಸಬಹುದು ಎಂದು ಹೇಳಿದ್ದಾರೆ. ಅವರೇನು ರಾಷ್ಟ್ರಧ್ವಜಕ್ಕೆ ಅಗೌರವ ತೋರಿಲ್ಲವಲ್ಲಾ ಎಂದು ಈಶ್ವರಪ್ಪ ಪರ ಮೃದು ಧೋರಣೆ ತೋರಿದ್ದಾರೆ. 

ಅಷ್ಟಕ್ಕೂ ಈಶ್ವರಪ್ಪ ಪರ ಕುಮಾರಸ್ವಾಮಿ ಬ್ಯಾಟಿಂಗ್ ಮಾಡಿದ್ಯಾಕೆ ಎಂದು ರಾಜ್ಯ ರಾಜಕಾರಣಲ್ಲಿ ಚರ್ಚೆ ಶುರುವಾಗಿದೆ.  ಜಗ್ಗಲ್ಲ, ಬಗ್ಗಲ್ಲ, ರಾಜೀನಾಮೆ ಚಾನ್ಸೇ ಇಲ್ಲ. ಕಲಾಪದ ಕಥೆ ಏನಾಯ್ತು 

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more