Asianet Suvarna Focus ಈಶ್ವರಪ್ಪ ಪರ ದಳಪತಿ ಬ್ಯಾಟಿಂಗ್, ರಾಜ್ಯ ರಾಜಕಾರಣದಲ್ಲಿ ಸಂಚಲನ

Asianet Suvarna Focus ಈಶ್ವರಪ್ಪ ಪರ ದಳಪತಿ ಬ್ಯಾಟಿಂಗ್, ರಾಜ್ಯ ರಾಜಕಾರಣದಲ್ಲಿ ಸಂಚಲನ

Published : Feb 19, 2022, 03:17 PM IST

ಅಷ್ಟಕ್ಕೂ ಈಶ್ವರಪ್ಪ ಪರ ಕುಮಾರಸ್ವಾಮಿ ಬ್ಯಾಟಿಂಗ್ ಮಾಡಿದ್ಯಾಕೆ ಎಂದು ರಾಜ್ಯ ರಾಜಕಾರಣಲ್ಲಿ ಚರ್ಚೆ ಶುರುವಾಗಿದೆ.  ಜಗ್ಗಲ್ಲ, ಬಗ್ಗಲ್ಲ, ರಾಜೀನಾಮೆ ಚಾನ್ಸೇ ಇಲ್ಲ. ಕಲಾಪದ ಕಥೆ ಏನಾಯ್ತು 

ಬೆಂಗಳೂರು, (ಫೆ.19): ಕೆಂಪುಕೋಟೆಯಲ್ಲಿ ರಾಷ್ಟ್ರಧ್ವಜದ ಬದಲು ಭಗವಾಧ್ವಜ ಹಾರಿಸಬೇಕು ಎಂದು ವಿವಾದಾತ್ಮಕ ಹೇಳಿಕೆ ನೀಡಿದ ಸಚಿವ ಕೆ.ಎಸ್ ಈಶ್ವರಪ್ಪ ಅವರು ರಾಜೀನಾಮೆ ನೀಡಬೇಕು ಅಥವಾ ಅವರನ್ನು ಸಂಪುಟದಿಂದ ವಜಾ ಮಾಡಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದ್ದು, ವಿಧಾನಸಭೆಯಲ್ಲಿ ಅಹೋರಾತ್ರಿ ಧರಣಿ ನಡೆಸಿದೆ. ಅಲ್ಲದೇ ಕಾಂಗ್ರೆಸ್ ಕಾರ್ಯಕರ್ತರು ಸಹ ಬೀದಿಗಿಳಿದು ಪ್ರತಿಭಟನೆ ಮಾಡುತ್ತಿದ್ದಾರೆ. ಆದ್ರೆ, ಅದ್ಯಾವುದಕ್ಕೂ ಜಗ್ಗಲ್ಲ, ಬಗ್ಗಲ್ಲ ಎಂದು ಸಚಿವ ಕೆಎಸ್‌ ಈಶ್ವರಪ್ಪ ಕಡ್ಡಿಮುರಿದಂತೆ ಹೇಳಿದ್ದಾರೆ.

ತಿರಂಗ ಜೊತೆ ಸದನಕ್ಕೆ ಬಂದ ವಿರೋಧ ಪಕ್ಷ, ಬಿಜೆಪಿ-ಕಾಂಗ್ರೆಸ್ ಕೋಲಾಹಲ

ಇನ್ನೊಂದೆಡೆ ಮಾಜಿ ಮುಖ್ಯಂತ್ರಿ ಎಚ್‌ಡಿ ಕುಮಾರಸ್ವಾಮಿ ಕಾಂಗ್ರೆಸ್‌ ವಿರುದ್ಧ ತಿರುಗಿಬಿದ್ದಿದ್ದು,  ಕೆಎಸ್ ಈಶ್ವರಪ್ಪ ಪರ ಬ್ಯಾಟಿಂಗ್ ಮಾಡಿದ್ದು, ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ.  ಕೆಂಪು ಕೋಟೆ ಮೇಲೆ ಮುಂದಿನ ವರ್ಷಗಳಲ್ಲಿ ಭಗವಾಧ್ವಜ ಹಾರಿಸಬಹುದು ಎಂದು ಹೇಳಿದ್ದಾರೆ. ಅವರೇನು ರಾಷ್ಟ್ರಧ್ವಜಕ್ಕೆ ಅಗೌರವ ತೋರಿಲ್ಲವಲ್ಲಾ ಎಂದು ಈಶ್ವರಪ್ಪ ಪರ ಮೃದು ಧೋರಣೆ ತೋರಿದ್ದಾರೆ. 

ಅಷ್ಟಕ್ಕೂ ಈಶ್ವರಪ್ಪ ಪರ ಕುಮಾರಸ್ವಾಮಿ ಬ್ಯಾಟಿಂಗ್ ಮಾಡಿದ್ಯಾಕೆ ಎಂದು ರಾಜ್ಯ ರಾಜಕಾರಣಲ್ಲಿ ಚರ್ಚೆ ಶುರುವಾಗಿದೆ.  ಜಗ್ಗಲ್ಲ, ಬಗ್ಗಲ್ಲ, ರಾಜೀನಾಮೆ ಚಾನ್ಸೇ ಇಲ್ಲ. ಕಲಾಪದ ಕಥೆ ಏನಾಯ್ತು 

20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
Read more