Asianet Suvarna Focus ಈಶ್ವರಪ್ಪ ಪರ ದಳಪತಿ ಬ್ಯಾಟಿಂಗ್, ರಾಜ್ಯ ರಾಜಕಾರಣದಲ್ಲಿ ಸಂಚಲನ

Asianet Suvarna Focus ಈಶ್ವರಪ್ಪ ಪರ ದಳಪತಿ ಬ್ಯಾಟಿಂಗ್, ರಾಜ್ಯ ರಾಜಕಾರಣದಲ್ಲಿ ಸಂಚಲನ

Published : Feb 19, 2022, 03:17 PM IST

ಅಷ್ಟಕ್ಕೂ ಈಶ್ವರಪ್ಪ ಪರ ಕುಮಾರಸ್ವಾಮಿ ಬ್ಯಾಟಿಂಗ್ ಮಾಡಿದ್ಯಾಕೆ ಎಂದು ರಾಜ್ಯ ರಾಜಕಾರಣಲ್ಲಿ ಚರ್ಚೆ ಶುರುವಾಗಿದೆ.  ಜಗ್ಗಲ್ಲ, ಬಗ್ಗಲ್ಲ, ರಾಜೀನಾಮೆ ಚಾನ್ಸೇ ಇಲ್ಲ. ಕಲಾಪದ ಕಥೆ ಏನಾಯ್ತು 

ಬೆಂಗಳೂರು, (ಫೆ.19): ಕೆಂಪುಕೋಟೆಯಲ್ಲಿ ರಾಷ್ಟ್ರಧ್ವಜದ ಬದಲು ಭಗವಾಧ್ವಜ ಹಾರಿಸಬೇಕು ಎಂದು ವಿವಾದಾತ್ಮಕ ಹೇಳಿಕೆ ನೀಡಿದ ಸಚಿವ ಕೆ.ಎಸ್ ಈಶ್ವರಪ್ಪ ಅವರು ರಾಜೀನಾಮೆ ನೀಡಬೇಕು ಅಥವಾ ಅವರನ್ನು ಸಂಪುಟದಿಂದ ವಜಾ ಮಾಡಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದ್ದು, ವಿಧಾನಸಭೆಯಲ್ಲಿ ಅಹೋರಾತ್ರಿ ಧರಣಿ ನಡೆಸಿದೆ. ಅಲ್ಲದೇ ಕಾಂಗ್ರೆಸ್ ಕಾರ್ಯಕರ್ತರು ಸಹ ಬೀದಿಗಿಳಿದು ಪ್ರತಿಭಟನೆ ಮಾಡುತ್ತಿದ್ದಾರೆ. ಆದ್ರೆ, ಅದ್ಯಾವುದಕ್ಕೂ ಜಗ್ಗಲ್ಲ, ಬಗ್ಗಲ್ಲ ಎಂದು ಸಚಿವ ಕೆಎಸ್‌ ಈಶ್ವರಪ್ಪ ಕಡ್ಡಿಮುರಿದಂತೆ ಹೇಳಿದ್ದಾರೆ.

ತಿರಂಗ ಜೊತೆ ಸದನಕ್ಕೆ ಬಂದ ವಿರೋಧ ಪಕ್ಷ, ಬಿಜೆಪಿ-ಕಾಂಗ್ರೆಸ್ ಕೋಲಾಹಲ

ಇನ್ನೊಂದೆಡೆ ಮಾಜಿ ಮುಖ್ಯಂತ್ರಿ ಎಚ್‌ಡಿ ಕುಮಾರಸ್ವಾಮಿ ಕಾಂಗ್ರೆಸ್‌ ವಿರುದ್ಧ ತಿರುಗಿಬಿದ್ದಿದ್ದು,  ಕೆಎಸ್ ಈಶ್ವರಪ್ಪ ಪರ ಬ್ಯಾಟಿಂಗ್ ಮಾಡಿದ್ದು, ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ.  ಕೆಂಪು ಕೋಟೆ ಮೇಲೆ ಮುಂದಿನ ವರ್ಷಗಳಲ್ಲಿ ಭಗವಾಧ್ವಜ ಹಾರಿಸಬಹುದು ಎಂದು ಹೇಳಿದ್ದಾರೆ. ಅವರೇನು ರಾಷ್ಟ್ರಧ್ವಜಕ್ಕೆ ಅಗೌರವ ತೋರಿಲ್ಲವಲ್ಲಾ ಎಂದು ಈಶ್ವರಪ್ಪ ಪರ ಮೃದು ಧೋರಣೆ ತೋರಿದ್ದಾರೆ. 

ಅಷ್ಟಕ್ಕೂ ಈಶ್ವರಪ್ಪ ಪರ ಕುಮಾರಸ್ವಾಮಿ ಬ್ಯಾಟಿಂಗ್ ಮಾಡಿದ್ಯಾಕೆ ಎಂದು ರಾಜ್ಯ ರಾಜಕಾರಣಲ್ಲಿ ಚರ್ಚೆ ಶುರುವಾಗಿದೆ.  ಜಗ್ಗಲ್ಲ, ಬಗ್ಗಲ್ಲ, ರಾಜೀನಾಮೆ ಚಾನ್ಸೇ ಇಲ್ಲ. ಕಲಾಪದ ಕಥೆ ಏನಾಯ್ತು 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more