Asianet Suvarna Focus ಈಶ್ವರಪ್ಪ ಪರ ದಳಪತಿ ಬ್ಯಾಟಿಂಗ್, ರಾಜ್ಯ ರಾಜಕಾರಣದಲ್ಲಿ ಸಂಚಲನ

Asianet Suvarna Focus ಈಶ್ವರಪ್ಪ ಪರ ದಳಪತಿ ಬ್ಯಾಟಿಂಗ್, ರಾಜ್ಯ ರಾಜಕಾರಣದಲ್ಲಿ ಸಂಚಲನ

Published : Feb 19, 2022, 03:17 PM IST

ಅಷ್ಟಕ್ಕೂ ಈಶ್ವರಪ್ಪ ಪರ ಕುಮಾರಸ್ವಾಮಿ ಬ್ಯಾಟಿಂಗ್ ಮಾಡಿದ್ಯಾಕೆ ಎಂದು ರಾಜ್ಯ ರಾಜಕಾರಣಲ್ಲಿ ಚರ್ಚೆ ಶುರುವಾಗಿದೆ.  ಜಗ್ಗಲ್ಲ, ಬಗ್ಗಲ್ಲ, ರಾಜೀನಾಮೆ ಚಾನ್ಸೇ ಇಲ್ಲ. ಕಲಾಪದ ಕಥೆ ಏನಾಯ್ತು 

ಬೆಂಗಳೂರು, (ಫೆ.19): ಕೆಂಪುಕೋಟೆಯಲ್ಲಿ ರಾಷ್ಟ್ರಧ್ವಜದ ಬದಲು ಭಗವಾಧ್ವಜ ಹಾರಿಸಬೇಕು ಎಂದು ವಿವಾದಾತ್ಮಕ ಹೇಳಿಕೆ ನೀಡಿದ ಸಚಿವ ಕೆ.ಎಸ್ ಈಶ್ವರಪ್ಪ ಅವರು ರಾಜೀನಾಮೆ ನೀಡಬೇಕು ಅಥವಾ ಅವರನ್ನು ಸಂಪುಟದಿಂದ ವಜಾ ಮಾಡಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದ್ದು, ವಿಧಾನಸಭೆಯಲ್ಲಿ ಅಹೋರಾತ್ರಿ ಧರಣಿ ನಡೆಸಿದೆ. ಅಲ್ಲದೇ ಕಾಂಗ್ರೆಸ್ ಕಾರ್ಯಕರ್ತರು ಸಹ ಬೀದಿಗಿಳಿದು ಪ್ರತಿಭಟನೆ ಮಾಡುತ್ತಿದ್ದಾರೆ. ಆದ್ರೆ, ಅದ್ಯಾವುದಕ್ಕೂ ಜಗ್ಗಲ್ಲ, ಬಗ್ಗಲ್ಲ ಎಂದು ಸಚಿವ ಕೆಎಸ್‌ ಈಶ್ವರಪ್ಪ ಕಡ್ಡಿಮುರಿದಂತೆ ಹೇಳಿದ್ದಾರೆ.

ತಿರಂಗ ಜೊತೆ ಸದನಕ್ಕೆ ಬಂದ ವಿರೋಧ ಪಕ್ಷ, ಬಿಜೆಪಿ-ಕಾಂಗ್ರೆಸ್ ಕೋಲಾಹಲ

ಇನ್ನೊಂದೆಡೆ ಮಾಜಿ ಮುಖ್ಯಂತ್ರಿ ಎಚ್‌ಡಿ ಕುಮಾರಸ್ವಾಮಿ ಕಾಂಗ್ರೆಸ್‌ ವಿರುದ್ಧ ತಿರುಗಿಬಿದ್ದಿದ್ದು,  ಕೆಎಸ್ ಈಶ್ವರಪ್ಪ ಪರ ಬ್ಯಾಟಿಂಗ್ ಮಾಡಿದ್ದು, ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ.  ಕೆಂಪು ಕೋಟೆ ಮೇಲೆ ಮುಂದಿನ ವರ್ಷಗಳಲ್ಲಿ ಭಗವಾಧ್ವಜ ಹಾರಿಸಬಹುದು ಎಂದು ಹೇಳಿದ್ದಾರೆ. ಅವರೇನು ರಾಷ್ಟ್ರಧ್ವಜಕ್ಕೆ ಅಗೌರವ ತೋರಿಲ್ಲವಲ್ಲಾ ಎಂದು ಈಶ್ವರಪ್ಪ ಪರ ಮೃದು ಧೋರಣೆ ತೋರಿದ್ದಾರೆ. 

ಅಷ್ಟಕ್ಕೂ ಈಶ್ವರಪ್ಪ ಪರ ಕುಮಾರಸ್ವಾಮಿ ಬ್ಯಾಟಿಂಗ್ ಮಾಡಿದ್ಯಾಕೆ ಎಂದು ರಾಜ್ಯ ರಾಜಕಾರಣಲ್ಲಿ ಚರ್ಚೆ ಶುರುವಾಗಿದೆ.  ಜಗ್ಗಲ್ಲ, ಬಗ್ಗಲ್ಲ, ರಾಜೀನಾಮೆ ಚಾನ್ಸೇ ಇಲ್ಲ. ಕಲಾಪದ ಕಥೆ ಏನಾಯ್ತು 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more