ಚಲ್ತಾ ಹೇ...ನಡೆಯಲ್ಲ,  ನೂತನ ಸಿಎಂ ಬೊಮ್ಮಾಯಿ ಸಂದರ್ಶನ

ಚಲ್ತಾ ಹೇ...ನಡೆಯಲ್ಲ,  ನೂತನ ಸಿಎಂ ಬೊಮ್ಮಾಯಿ ಸಂದರ್ಶನ

Published : Jul 29, 2021, 12:35 AM IST

* ಕರ್ನಾಟಕದ 30ನೇ ಸಿಎಂ ಆಗಿ ಬಸವರಾಜ ಬೊಮ್ಮಾಯಿ 
* ಕರ್ನಾಟಕದಲ್ಲಿ ಬಸವರಾಜ ಬೊಮ್ಮಾಯಿ ಯುಗ ಆರಂಭ
* ಸಂದರ್ಶನದಲ್ಲಿ ಅನೇಕ ವಿಚಾರತಿಳಿಸಿದ ಸಿಎಂ
* ಚಲ್ತಾ ಹೇ... ವರ್ತನೆ ಇನ್ನು ಮುಂದೆ ನಡೆಯಲ್ಲ

ಬೆಂಗಳೂರು(ಜು. 29) ಕರ್ನಾಟಕದ 30ನೇ ಸಿಎಂ ಆಗಿ ಬಸವರಾಜ ಬೊಮ್ಮಾಯಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. . ಬಸವರಾಜ ಬೊಮ್ಮಾಯಿ ನೂತನ ಸಿಎಂ ಆಗಿ ಆಯ್ಕೆಯಾದ ನಂತರ ಸಚಿವ ಸ್ಥಾನದ ಆಕಾಂಕ್ಷಿಗಳು ಸಿಎಂ ಬಳಿ ದೌಡಾಯಿಸುತ್ತಿದ್ದಾರೆ. 

ನೂತನ ಸಿಎಂಗೆ ಎಸ್‌ಎಂ ಕೃಷ್ಣ ಪತ್ರ

ಕರ್ನಾಟಕದ ನೂತನ ಸಿಎಂ  ಬಸವರಾಜ ಬೊಮ್ಮಾಯಿ ಸಂದರ್ಶನದಲ್ಲಿ ಅನೇಕ ವಿಚಾರ ಹೇಳಿದ್ದಾರೆ.  ಚಲ್ತಾ ಹೇ... ಎಂಬ ಅಧಿಕಾರಿಗಳ ವರ್ತನೆ  ಇನ್ನು ಮುಂದೆ ನಡೆಯುವುದಿಲ್ಲ. ಎಲ್ಲರಿಗೂ ಸ್ವಾಭಿಮಾನದ ಬದುಕು ಕಲ್ಪಿಸಿಕೊಡುತ್ತೇನೆ ಎಂದು ಭರವಸೆ ನೀಡಿದ್ದಾರೆ. 

 

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?