ಚಲ್ತಾ ಹೇ...ನಡೆಯಲ್ಲ,  ನೂತನ ಸಿಎಂ ಬೊಮ್ಮಾಯಿ ಸಂದರ್ಶನ

ಚಲ್ತಾ ಹೇ...ನಡೆಯಲ್ಲ,  ನೂತನ ಸಿಎಂ ಬೊಮ್ಮಾಯಿ ಸಂದರ್ಶನ

Published : Jul 29, 2021, 12:35 AM IST

* ಕರ್ನಾಟಕದ 30ನೇ ಸಿಎಂ ಆಗಿ ಬಸವರಾಜ ಬೊಮ್ಮಾಯಿ 
* ಕರ್ನಾಟಕದಲ್ಲಿ ಬಸವರಾಜ ಬೊಮ್ಮಾಯಿ ಯುಗ ಆರಂಭ
* ಸಂದರ್ಶನದಲ್ಲಿ ಅನೇಕ ವಿಚಾರತಿಳಿಸಿದ ಸಿಎಂ
* ಚಲ್ತಾ ಹೇ... ವರ್ತನೆ ಇನ್ನು ಮುಂದೆ ನಡೆಯಲ್ಲ

ಬೆಂಗಳೂರು(ಜು. 29) ಕರ್ನಾಟಕದ 30ನೇ ಸಿಎಂ ಆಗಿ ಬಸವರಾಜ ಬೊಮ್ಮಾಯಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. . ಬಸವರಾಜ ಬೊಮ್ಮಾಯಿ ನೂತನ ಸಿಎಂ ಆಗಿ ಆಯ್ಕೆಯಾದ ನಂತರ ಸಚಿವ ಸ್ಥಾನದ ಆಕಾಂಕ್ಷಿಗಳು ಸಿಎಂ ಬಳಿ ದೌಡಾಯಿಸುತ್ತಿದ್ದಾರೆ. 

ನೂತನ ಸಿಎಂಗೆ ಎಸ್‌ಎಂ ಕೃಷ್ಣ ಪತ್ರ

ಕರ್ನಾಟಕದ ನೂತನ ಸಿಎಂ  ಬಸವರಾಜ ಬೊಮ್ಮಾಯಿ ಸಂದರ್ಶನದಲ್ಲಿ ಅನೇಕ ವಿಚಾರ ಹೇಳಿದ್ದಾರೆ.  ಚಲ್ತಾ ಹೇ... ಎಂಬ ಅಧಿಕಾರಿಗಳ ವರ್ತನೆ  ಇನ್ನು ಮುಂದೆ ನಡೆಯುವುದಿಲ್ಲ. ಎಲ್ಲರಿಗೂ ಸ್ವಾಭಿಮಾನದ ಬದುಕು ಕಲ್ಪಿಸಿಕೊಡುತ್ತೇನೆ ಎಂದು ಭರವಸೆ ನೀಡಿದ್ದಾರೆ. 

 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!