Santosh Lad Interview: ಈ ಬಾರಿ ಪ್ರಹ್ಲಾದ ಜೋಶಿ ಗೆಲ್ತಾರಾ? ಈ ಬಗ್ಗೆ ಸಂತೋಷ್‌ ಲಾಡ್ ಹೇಳಿದ್ದೇನು ?

Santosh Lad Interview: ಈ ಬಾರಿ ಪ್ರಹ್ಲಾದ ಜೋಶಿ ಗೆಲ್ತಾರಾ? ಈ ಬಗ್ಗೆ ಸಂತೋಷ್‌ ಲಾಡ್ ಹೇಳಿದ್ದೇನು ?

Published : May 05, 2024, 05:48 PM ISTUpdated : May 05, 2024, 05:53 PM IST

ಧಾರವಾಡದ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್‌ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಜೊತೆ ಹಲವಾರು ವಿಷಯಗಳ ಬಗ್ಗೆ ಮಾತನಾಡಿದ್ದಾರೆ. ಇದರ ವಿಡಿಯೋ ಇಲ್ಲಿದೆ..

ಪ್ರಹ್ಲಾದ್ ಜೋಶಿ ಅವರಿಗೆ ವಿರೋಧ ವ್ಯಕ್ತವಾಗುತ್ತಿದೆ. ಮೋದಿಯವರ ಜನಪ್ರಿಯತೆ ಸಹ ಕಡಿಮೆಯಾಗಿದೆ. ನಮ್ಮ ಗ್ಯಾರಂಟಿಗಳು ನಮ್ಮ ಕೈಹಿಡಿಯಲಿವೆ. ಅಲ್ಲದೇ ಹಾಗಾಗಿ ಜೋಶಿಯವರ(Prahlad Joshi) ಗೆಲುವು ಈ ಬಾರಿ ಅಷ್ಟು ಸುಲಭವಲ್ಲ ಎಂದು ಸಚಿವ ಸಂತೋಷ್‌ ಲಾಡ್‌(Santosh Lad) ಹೇಳಿದರು. ಮತದಾರ ಮೊದಲು ತನಗೆ ಏನು ಲಾಭ ಆಗಿದೆ ಎಂದು ನೋಡುತ್ತಾನೆ. ಮೋದಿಯವರ ಗ್ಯಾರಂಟಿ 10 ವರ್ಷದಲ್ಲಿ ಜನರನ್ನು ಮುಟ್ಟಿಲ್ಲ. ನಮ್ಮ ಗ್ಯಾರಂಟಿ ಎಲ್ಲಾ ಜನರನ್ನು ಮುಟ್ಟಿದೆ ಎಂದು ಸಂತೋಷ್‌ ಲಾಡ್ ಹೇಳಿದರು.  

ಇದನ್ನೂ ವೀಕ್ಷಿಸಿ:  ಕಾಂಗ್ರೆಸ್ ಗ್ಯಾರಂಟಿಯಿಂದ ಜೋಶಿ ಗೆಲುವು ಕಷ್ಟನಾ? ಮೋದಿ ಬೈತಾರೆ ಆದ್ರೂ ಬಂಡತನದಿಂದ ಬರ್ತೀವಿ!

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more