Santosh Lad Interview: ಈ ಬಾರಿ ಪ್ರಹ್ಲಾದ ಜೋಶಿ ಗೆಲ್ತಾರಾ? ಈ ಬಗ್ಗೆ ಸಂತೋಷ್‌ ಲಾಡ್ ಹೇಳಿದ್ದೇನು ?

Santosh Lad Interview: ಈ ಬಾರಿ ಪ್ರಹ್ಲಾದ ಜೋಶಿ ಗೆಲ್ತಾರಾ? ಈ ಬಗ್ಗೆ ಸಂತೋಷ್‌ ಲಾಡ್ ಹೇಳಿದ್ದೇನು ?

Published : May 05, 2024, 05:48 PM ISTUpdated : May 05, 2024, 05:53 PM IST

ಧಾರವಾಡದ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್‌ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಜೊತೆ ಹಲವಾರು ವಿಷಯಗಳ ಬಗ್ಗೆ ಮಾತನಾಡಿದ್ದಾರೆ. ಇದರ ವಿಡಿಯೋ ಇಲ್ಲಿದೆ..

ಪ್ರಹ್ಲಾದ್ ಜೋಶಿ ಅವರಿಗೆ ವಿರೋಧ ವ್ಯಕ್ತವಾಗುತ್ತಿದೆ. ಮೋದಿಯವರ ಜನಪ್ರಿಯತೆ ಸಹ ಕಡಿಮೆಯಾಗಿದೆ. ನಮ್ಮ ಗ್ಯಾರಂಟಿಗಳು ನಮ್ಮ ಕೈಹಿಡಿಯಲಿವೆ. ಅಲ್ಲದೇ ಹಾಗಾಗಿ ಜೋಶಿಯವರ(Prahlad Joshi) ಗೆಲುವು ಈ ಬಾರಿ ಅಷ್ಟು ಸುಲಭವಲ್ಲ ಎಂದು ಸಚಿವ ಸಂತೋಷ್‌ ಲಾಡ್‌(Santosh Lad) ಹೇಳಿದರು. ಮತದಾರ ಮೊದಲು ತನಗೆ ಏನು ಲಾಭ ಆಗಿದೆ ಎಂದು ನೋಡುತ್ತಾನೆ. ಮೋದಿಯವರ ಗ್ಯಾರಂಟಿ 10 ವರ್ಷದಲ್ಲಿ ಜನರನ್ನು ಮುಟ್ಟಿಲ್ಲ. ನಮ್ಮ ಗ್ಯಾರಂಟಿ ಎಲ್ಲಾ ಜನರನ್ನು ಮುಟ್ಟಿದೆ ಎಂದು ಸಂತೋಷ್‌ ಲಾಡ್ ಹೇಳಿದರು.  

ಇದನ್ನೂ ವೀಕ್ಷಿಸಿ:  ಕಾಂಗ್ರೆಸ್ ಗ್ಯಾರಂಟಿಯಿಂದ ಜೋಶಿ ಗೆಲುವು ಕಷ್ಟನಾ? ಮೋದಿ ಬೈತಾರೆ ಆದ್ರೂ ಬಂಡತನದಿಂದ ಬರ್ತೀವಿ!

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more