Santosh Lad Interview: ಈ ಬಾರಿ ಪ್ರಹ್ಲಾದ ಜೋಶಿ ಗೆಲ್ತಾರಾ? ಈ ಬಗ್ಗೆ ಸಂತೋಷ್‌ ಲಾಡ್ ಹೇಳಿದ್ದೇನು ?

Santosh Lad Interview: ಈ ಬಾರಿ ಪ್ರಹ್ಲಾದ ಜೋಶಿ ಗೆಲ್ತಾರಾ? ಈ ಬಗ್ಗೆ ಸಂತೋಷ್‌ ಲಾಡ್ ಹೇಳಿದ್ದೇನು ?

Published : May 05, 2024, 05:48 PM ISTUpdated : May 05, 2024, 05:53 PM IST

ಧಾರವಾಡದ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್‌ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಜೊತೆ ಹಲವಾರು ವಿಷಯಗಳ ಬಗ್ಗೆ ಮಾತನಾಡಿದ್ದಾರೆ. ಇದರ ವಿಡಿಯೋ ಇಲ್ಲಿದೆ..

ಪ್ರಹ್ಲಾದ್ ಜೋಶಿ ಅವರಿಗೆ ವಿರೋಧ ವ್ಯಕ್ತವಾಗುತ್ತಿದೆ. ಮೋದಿಯವರ ಜನಪ್ರಿಯತೆ ಸಹ ಕಡಿಮೆಯಾಗಿದೆ. ನಮ್ಮ ಗ್ಯಾರಂಟಿಗಳು ನಮ್ಮ ಕೈಹಿಡಿಯಲಿವೆ. ಅಲ್ಲದೇ ಹಾಗಾಗಿ ಜೋಶಿಯವರ(Prahlad Joshi) ಗೆಲುವು ಈ ಬಾರಿ ಅಷ್ಟು ಸುಲಭವಲ್ಲ ಎಂದು ಸಚಿವ ಸಂತೋಷ್‌ ಲಾಡ್‌(Santosh Lad) ಹೇಳಿದರು. ಮತದಾರ ಮೊದಲು ತನಗೆ ಏನು ಲಾಭ ಆಗಿದೆ ಎಂದು ನೋಡುತ್ತಾನೆ. ಮೋದಿಯವರ ಗ್ಯಾರಂಟಿ 10 ವರ್ಷದಲ್ಲಿ ಜನರನ್ನು ಮುಟ್ಟಿಲ್ಲ. ನಮ್ಮ ಗ್ಯಾರಂಟಿ ಎಲ್ಲಾ ಜನರನ್ನು ಮುಟ್ಟಿದೆ ಎಂದು ಸಂತೋಷ್‌ ಲಾಡ್ ಹೇಳಿದರು.  

ಇದನ್ನೂ ವೀಕ್ಷಿಸಿ:  ಕಾಂಗ್ರೆಸ್ ಗ್ಯಾರಂಟಿಯಿಂದ ಜೋಶಿ ಗೆಲುವು ಕಷ್ಟನಾ? ಮೋದಿ ಬೈತಾರೆ ಆದ್ರೂ ಬಂಡತನದಿಂದ ಬರ್ತೀವಿ!

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more