ಪ್ರಜಾಧ್ವನಿ ಯಾತ್ರೆಯಲ್ಲಿ ಸುವರ್ಣ ನ್ಯೂಸ್: ಡಿಕೆಶಿ-ಸಿದ್ದು ಪಿಸುಮಾತು ಏನು ಗೊತ್ತಾ?

ಪ್ರಜಾಧ್ವನಿ ಯಾತ್ರೆಯಲ್ಲಿ ಸುವರ್ಣ ನ್ಯೂಸ್: ಡಿಕೆಶಿ-ಸಿದ್ದು ಪಿಸುಮಾತು ಏನು ಗೊತ್ತಾ?

Published : Jan 30, 2023, 11:34 AM IST

ಕಾಂಗ್ರೆಸ್ ಪಕ್ಷದ ಪ್ರಜಾಧ್ವನಿ ಬಸ್'ನಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್ ಜೊತೆ ಇಡೀ ದಿನ ಏಷ್ಯಾನೆಟ್ ಸುವರ್ಣ ನ್ಯೂಸ್ ಇದ್ದು, ಮಾತು-ಕತೆ ನಡೆಸಿದೆ.
 

ಪ್ರಜಾಧ್ವನಿ ಯಾತ್ರೆಯಲ್ಲಿ ಕಾಂಗ್ರೆಸ್ ನಾಯಕರ ಜತೆ ಸುವರ್ಣ ನ್ಯೂಸ್ ಇದ್ದು, ಅನೇಕ ವಿಚಾರಗಳನ್ನು ಚರ್ಚೆ ಮಾಡಲಾಗಿದೆ. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಜೊತೆ ಮಾತನಾಡಿ ನೇರ ಪ್ರಶ್ನೆಗೆ ನೇರ ಉತ್ತರ ಪಡೆಯಲಾಗಿದೆ. ಸಿದ್ದರಾಮಯ್ಯ ಹಾಗೂ ಡಿಕೆಶಿ ನೋಡಿ ಕಾರ್ಯಕರ್ತರಲ್ಲಿ ರಣೋತ್ಸಾಹ ಮೂಡಿದ್ದು, ರಸ್ತೆಯುದ್ದಕ್ಕೂ ಬಗೆ ಬಗೆಯ ಹಾರ, ಪಟಾಕಿ ಸಿಡಿಸಿ ಭರ್ಜರಿ ಸ್ವಾಗತ ಕೋರಲಾಯಿತು. ಇನ್ನು ಡಿ.ಕೆ ಶಿವಕುಮಾರ್ ಈ ಬಾರಿ ಎಲ್ಲಿಂದ ಸ್ಪರ್ಧೆ ಮಾಡ್ತಾರೆ? ಸಿದ್ದರಾಮಯ್ಯ ಡಿಕೆ ಬಗ್ಗೆ ಹಾಗೂ ಡಿಕೆ ಬಗ್ಗೆ ಸಿದ್ದರಾಯಮಯ್ಯ ಹೇಳಿದ್ದೇನು ಎಂಬ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌.
 

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more