ಪ್ರಜಾಧ್ವನಿ ಯಾತ್ರೆಯಲ್ಲಿ ಸುವರ್ಣ ನ್ಯೂಸ್: ಡಿಕೆಶಿ-ಸಿದ್ದು ಪಿಸುಮಾತು ಏನು ಗೊತ್ತಾ?

ಪ್ರಜಾಧ್ವನಿ ಯಾತ್ರೆಯಲ್ಲಿ ಸುವರ್ಣ ನ್ಯೂಸ್: ಡಿಕೆಶಿ-ಸಿದ್ದು ಪಿಸುಮಾತು ಏನು ಗೊತ್ತಾ?

Published : Jan 30, 2023, 11:34 AM IST

ಕಾಂಗ್ರೆಸ್ ಪಕ್ಷದ ಪ್ರಜಾಧ್ವನಿ ಬಸ್'ನಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್ ಜೊತೆ ಇಡೀ ದಿನ ಏಷ್ಯಾನೆಟ್ ಸುವರ್ಣ ನ್ಯೂಸ್ ಇದ್ದು, ಮಾತು-ಕತೆ ನಡೆಸಿದೆ.
 

ಪ್ರಜಾಧ್ವನಿ ಯಾತ್ರೆಯಲ್ಲಿ ಕಾಂಗ್ರೆಸ್ ನಾಯಕರ ಜತೆ ಸುವರ್ಣ ನ್ಯೂಸ್ ಇದ್ದು, ಅನೇಕ ವಿಚಾರಗಳನ್ನು ಚರ್ಚೆ ಮಾಡಲಾಗಿದೆ. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಜೊತೆ ಮಾತನಾಡಿ ನೇರ ಪ್ರಶ್ನೆಗೆ ನೇರ ಉತ್ತರ ಪಡೆಯಲಾಗಿದೆ. ಸಿದ್ದರಾಮಯ್ಯ ಹಾಗೂ ಡಿಕೆಶಿ ನೋಡಿ ಕಾರ್ಯಕರ್ತರಲ್ಲಿ ರಣೋತ್ಸಾಹ ಮೂಡಿದ್ದು, ರಸ್ತೆಯುದ್ದಕ್ಕೂ ಬಗೆ ಬಗೆಯ ಹಾರ, ಪಟಾಕಿ ಸಿಡಿಸಿ ಭರ್ಜರಿ ಸ್ವಾಗತ ಕೋರಲಾಯಿತು. ಇನ್ನು ಡಿ.ಕೆ ಶಿವಕುಮಾರ್ ಈ ಬಾರಿ ಎಲ್ಲಿಂದ ಸ್ಪರ್ಧೆ ಮಾಡ್ತಾರೆ? ಸಿದ್ದರಾಮಯ್ಯ ಡಿಕೆ ಬಗ್ಗೆ ಹಾಗೂ ಡಿಕೆ ಬಗ್ಗೆ ಸಿದ್ದರಾಯಮಯ್ಯ ಹೇಳಿದ್ದೇನು ಎಂಬ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌.
 

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more