ಪ್ರಜಾಧ್ವನಿ ಯಾತ್ರೆಯಲ್ಲಿ ಸುವರ್ಣ ನ್ಯೂಸ್: ಡಿಕೆಶಿ-ಸಿದ್ದು ಪಿಸುಮಾತು ಏನು ಗೊತ್ತಾ?

ಪ್ರಜಾಧ್ವನಿ ಯಾತ್ರೆಯಲ್ಲಿ ಸುವರ್ಣ ನ್ಯೂಸ್: ಡಿಕೆಶಿ-ಸಿದ್ದು ಪಿಸುಮಾತು ಏನು ಗೊತ್ತಾ?

Published : Jan 30, 2023, 11:34 AM IST

ಕಾಂಗ್ರೆಸ್ ಪಕ್ಷದ ಪ್ರಜಾಧ್ವನಿ ಬಸ್'ನಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್ ಜೊತೆ ಇಡೀ ದಿನ ಏಷ್ಯಾನೆಟ್ ಸುವರ್ಣ ನ್ಯೂಸ್ ಇದ್ದು, ಮಾತು-ಕತೆ ನಡೆಸಿದೆ.
 

ಪ್ರಜಾಧ್ವನಿ ಯಾತ್ರೆಯಲ್ಲಿ ಕಾಂಗ್ರೆಸ್ ನಾಯಕರ ಜತೆ ಸುವರ್ಣ ನ್ಯೂಸ್ ಇದ್ದು, ಅನೇಕ ವಿಚಾರಗಳನ್ನು ಚರ್ಚೆ ಮಾಡಲಾಗಿದೆ. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಜೊತೆ ಮಾತನಾಡಿ ನೇರ ಪ್ರಶ್ನೆಗೆ ನೇರ ಉತ್ತರ ಪಡೆಯಲಾಗಿದೆ. ಸಿದ್ದರಾಮಯ್ಯ ಹಾಗೂ ಡಿಕೆಶಿ ನೋಡಿ ಕಾರ್ಯಕರ್ತರಲ್ಲಿ ರಣೋತ್ಸಾಹ ಮೂಡಿದ್ದು, ರಸ್ತೆಯುದ್ದಕ್ಕೂ ಬಗೆ ಬಗೆಯ ಹಾರ, ಪಟಾಕಿ ಸಿಡಿಸಿ ಭರ್ಜರಿ ಸ್ವಾಗತ ಕೋರಲಾಯಿತು. ಇನ್ನು ಡಿ.ಕೆ ಶಿವಕುಮಾರ್ ಈ ಬಾರಿ ಎಲ್ಲಿಂದ ಸ್ಪರ್ಧೆ ಮಾಡ್ತಾರೆ? ಸಿದ್ದರಾಮಯ್ಯ ಡಿಕೆ ಬಗ್ಗೆ ಹಾಗೂ ಡಿಕೆ ಬಗ್ಗೆ ಸಿದ್ದರಾಯಮಯ್ಯ ಹೇಳಿದ್ದೇನು ಎಂಬ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌.
 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more