ಸಿಎಂ ಕುರ್ಚಿ ಮೇಲೆ ಬಿದ್ದಿರೋ 7 ಟವೆಲ್ ಯಾರದ್ದು..?

ಸಿಎಂ ಕುರ್ಚಿ ಮೇಲೆ ಬಿದ್ದಿರೋ 7 ಟವೆಲ್ ಯಾರದ್ದು..?

Published : Jul 20, 2021, 07:19 PM ISTUpdated : Jul 20, 2021, 07:38 PM IST

ಹೊಸ ಸಿಎಂ ಗದ್ದುಗೆಗಾಗಿ ಬಿಜೆಪಿ ಪಕ್ಷದಲ್ಲಿ ಪೈಪೋಟಿ ಜೋರಾಗಿದ್ದು, ಸಿಎಂ ಕುರ್ಚಿ ಮೇಲೆ ಈಗಾಗಲೇ ಏಳು ಜನರು ಟವೆಲ್ ಹಾಕಿದ್ದಾರೆ. ಹಾಗಾದ್ರೆ, ಆ ಏಳು ಟವೆಲ್ ಯಾರದ್ದು..?

ಬೆಂಗಳೂರು, (ಜು.20): ಸಿಎಂ ಬಿಎಸ್​ ಯಡಿಯೂರಪ್ಪ ಅವರು ದೆಹಲಿಗೆ ಭೇಟಿ ನೀಡಿ ವಾಪಸ್ ಆದ ಬಳಿಕ ನಾಯಕತ್ವ ಬದಲಾವಣೆಯ ಚರ್ಚೆ ಜೋರಾಗಿದೆ. 

ನಾಯಕತ್ವ ಬದಲಾವಣೆಗೆ ತಾವೇ ಒಪ್ಪಿಕೊಂಡ್ರಾ ಬಿಎಸ್‌ವೈ? ಸ್ವಾಮೀಜಿ ಮುಂದೆ CM ಹೇಳಿದ್ದಿಷ್ಟು

 ಈ ನಡುವೆಯೇ ಹೊಸ ಸಿಎಂ ಗದ್ದುಗೆಗಾಗಿ ಬಿಜೆಪಿ ಪಕ್ಷದಲ್ಲಿ ಪೈಪೋಟಿ ಜೋರಾಗಿದ್ದು, ಸಿಎಂ ಕುರ್ಚಿ ಮೇಲೆ ಈಗಾಗಲೇ ಏಳು ಜನರು ಟವೆಲ್ ಹಾಕಿದ್ದಾರೆ. ಹಾಗಾದ್ರೆ, ಆ ಏಳು ಟವೆಲ್ ಯಾರದ್ದು..?

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?