ಸಿಎಂ ಕುರ್ಚಿ ಮೇಲೆ ಬಿದ್ದಿರೋ 7 ಟವೆಲ್ ಯಾರದ್ದು..?

ಸಿಎಂ ಕುರ್ಚಿ ಮೇಲೆ ಬಿದ್ದಿರೋ 7 ಟವೆಲ್ ಯಾರದ್ದು..?

Published : Jul 20, 2021, 07:19 PM ISTUpdated : Jul 20, 2021, 07:38 PM IST

ಹೊಸ ಸಿಎಂ ಗದ್ದುಗೆಗಾಗಿ ಬಿಜೆಪಿ ಪಕ್ಷದಲ್ಲಿ ಪೈಪೋಟಿ ಜೋರಾಗಿದ್ದು, ಸಿಎಂ ಕುರ್ಚಿ ಮೇಲೆ ಈಗಾಗಲೇ ಏಳು ಜನರು ಟವೆಲ್ ಹಾಕಿದ್ದಾರೆ. ಹಾಗಾದ್ರೆ, ಆ ಏಳು ಟವೆಲ್ ಯಾರದ್ದು..?

ಬೆಂಗಳೂರು, (ಜು.20): ಸಿಎಂ ಬಿಎಸ್​ ಯಡಿಯೂರಪ್ಪ ಅವರು ದೆಹಲಿಗೆ ಭೇಟಿ ನೀಡಿ ವಾಪಸ್ ಆದ ಬಳಿಕ ನಾಯಕತ್ವ ಬದಲಾವಣೆಯ ಚರ್ಚೆ ಜೋರಾಗಿದೆ. 

ನಾಯಕತ್ವ ಬದಲಾವಣೆಗೆ ತಾವೇ ಒಪ್ಪಿಕೊಂಡ್ರಾ ಬಿಎಸ್‌ವೈ? ಸ್ವಾಮೀಜಿ ಮುಂದೆ CM ಹೇಳಿದ್ದಿಷ್ಟು

 ಈ ನಡುವೆಯೇ ಹೊಸ ಸಿಎಂ ಗದ್ದುಗೆಗಾಗಿ ಬಿಜೆಪಿ ಪಕ್ಷದಲ್ಲಿ ಪೈಪೋಟಿ ಜೋರಾಗಿದ್ದು, ಸಿಎಂ ಕುರ್ಚಿ ಮೇಲೆ ಈಗಾಗಲೇ ಏಳು ಜನರು ಟವೆಲ್ ಹಾಕಿದ್ದಾರೆ. ಹಾಗಾದ್ರೆ, ಆ ಏಳು ಟವೆಲ್ ಯಾರದ್ದು..?

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?