Asianet Suvarna Special: ಜಿಲ್ಲೆ ಜಿಲ್ಲೆಯಲ್ಲೂ ಸೈಲೆಂಟಾಗಿ ಆಪರೇಷನ್ ಆರಂಭಿಸಿದ ಸಿಎಂ

Asianet Suvarna Special: ಜಿಲ್ಲೆ ಜಿಲ್ಲೆಯಲ್ಲೂ ಸೈಲೆಂಟಾಗಿ ಆಪರೇಷನ್ ಆರಂಭಿಸಿದ ಸಿಎಂ

Published : May 09, 2022, 08:31 PM IST

 2023ರ ವಿಧಾನಸಭಾ ಚುನಾವಣಗೆ ಒಂದು ವರ್ಷ ಬಾಕಿ ಇದೆ. ರಾಜ್ಯದಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರ ಹಿಡಿಯಲು ಈಗಾಗಲೇ ತಂತ್ರಗಾರಿಕೆ ಆರಂಭಿಸಿದೆ. ಬಿಜೆಪಿಯ ಪಾಲಿಗೆ ಇದುವರೆಗೂ ಮರೀಚಿಕೆಯಾಗೇ ಉಳಿದಿರುವ ಹಳೆ ಮೈಸೂರು ಭಾಗದಲ್ಲಿ ಮತಬೇಟೆಗಾಗಿ ಖುದ್ದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಖಾಡಕ್ಕಿಳಿದಿದ್ದಾರೆ.

ಬೆಂಗಳೂರು, (ಮೇ.09) : 2023ರ ವಿಧಾನಸಭಾ ಚುನಾವಣಗೆ ಒಂದು ವರ್ಷ ಬಾಕಿ ಇದೆ. ರಾಜ್ಯದಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರ ಹಿಡಿಯಲು ಈಗಾಗಲೇ ತಂತ್ರಗಾರಿಕೆ ಆರಂಭಿಸಿದೆ. ಬಿಜೆಪಿಯ ಪಾಲಿಗೆ ಇದುವರೆಗೂ ಮರೀಚಿಕೆಯಾಗೇ ಉಳಿದಿರುವ ಹಳೆ ಮೈಸೂರು ಭಾಗದಲ್ಲಿ ಮತಬೇಟೆಗಾಗಿ ಖುದ್ದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಖಾಡಕ್ಕಿಳಿದಿದ್ದಾರೆ.

ಮಧ್ವರಾಜ್‌, ವರ್ತೂರ್‌ ಸೇರಿದಂತೆ ಸಪ್ತ ನಾಯಕರು ಕಮಲ ತೆಕ್ಕೆಗೆ!

ಹೌದು....ಸಿಎಂ ಬೊಮ್ಮಾಯಿ ಸೈಲೆಂಟ್ ಆಗಿಯೇ ಎಲೆಕ್ಷನ್ ತಯಾರಿ ನಡೆಸಿದ್ದಾರೆ. ಎಲ್ಲಾ ಕ್ಷೇತ್ರಗಳ ಲೆಕ್ಕಾಚಾರವನ್ನು ಮುಂದಿಟ್ಟುಕೊಂಡು ಚುನಾವಣೆ ತಯಾರಿ ನಡೆಸಿದ್ದಾರೆ. ಅದರಲ್ಲೂ ಬಿಜೆಪಿ ಬಲವಿಲ್ಲದ ಕ್ಷೇತ್ರಗಳಲ್ಲಿ ಗೆಲ್ಲಲೇಬೇಕೆಂಬ ಹಠಕ್ಕೆ ಸಿಎಂ ಬಿದ್ದಂತಿದೆ. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more