Asianet Suvarna Special: ಹೀನಾ-ಮಾನವಾಗಿ ಸೋಲಿಸಿದವರೇ ಸಿದ್ದು ಸಿಎಂ ಆಗಲಿ ಎಂದು ಮಂತ್ರ

Asianet Suvarna Special: ಹೀನಾ-ಮಾನವಾಗಿ ಸೋಲಿಸಿದವರೇ ಸಿದ್ದು ಸಿಎಂ ಆಗಲಿ ಎಂದು ಮಂತ್ರ

Published : Dec 01, 2021, 03:55 PM IST

ಹೀನಾ-ಮಾನವಾಗಿ ಸೋಲಿಸಿದವರೇ ಸಿದ್ದು ಸಿಎಂ ಆಗಲಿ ಎಂದು ಮಂತ್ರ ಜಪಿಸಿದ್ಯಾಕೆ? ಚಾಮುಂಡೇಶ್ವರಿ ದ್ವೇಷ ಮರೆತು ಜಿಟಿಡಿ ಜೊತೆಗೂಡಿದ್ಯಾಕೆ ಸಿದ್ದು? ಇದೇ ಇವತ್ತಿನ ಸುವರ್ಣ ಸ್ಪೆಷಲ್... 

ಮೈಸೂರು (ಡಿ.01): ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಅವರು ಮತ್ತೆ ಸಿಎಂ ಆಗಲಿ ಎಂದು ಚಾಮುಂಡೇಶ್ವರಿ (Chamundeshwari) ಕ್ಷೇತ್ರದ ಶಾಸಕ ಜಿಟಿ ದೇವೇಗೌಡ (GT Devegowda)  ಶ್ರಿನಿವಾಸನ ಮುಂದೆ ಸಂಕಲ್ಪದೊಂದಿಗೆ ಪೂಜೆ ಮಾಡಿದರು. ಮೈಸೂರು (Mysuru) ತಾಲುಕಿನ ದಡದಕಲ್ಲು ದೇವಾಲಯದಲ್ಲಿ  ಪೂಜೆ ಮಾಡಿಸಿದರು. ಈ ಹಿಂದೆ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧೆ ಮಾಡಿದ್ದ ಕುಮಾರಸ್ವಾಮಿ (HD Kumaraswamy) ಸಿಎಂ ಆಗಲಿ ಎಂದು ಹೇಳಿದ್ದರು. ಇದೀಗ ಸಿದ್ದರಾಮಯ್ಯಗಾಗಿ ಪೂಜೆ ಮಾಡಿಸಿದ್ದಾರೆ. 

Karnataka Politics : ಸಿದ್ದರಾಮಯ್ಯ ಮತ್ತೆ ಸಿಎಂ ಆಗಲೆಂದು ಜಿಟಿಡಿ ಪೂಜೆ

ಹೀನಾ-ಮಾನವಾಗಿ ಸೋಲಿಸಿದವರೇ ಸಿದ್ದು ಸಿಎಂ ಆಗಲಿ ಎಂದು ಮಂತ್ರ ಜಪಿಸಿದ್ಯಾಕೆ? ಚಾಮುಂಡೇಶ್ವರಿ ದ್ವೇಷ ಮರೆತು ಜಿಟಿಡಿ ಜೊತೆಗೂಡಿದ್ಯಾಕೆ ಸಿದ್ದು? ಇದೇ ಇವತ್ತಿನ ಸುವರ್ಣ ಸ್ಪೆಷಲ್... 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more