Asianet Suvarna Special: ಹೀನಾ-ಮಾನವಾಗಿ ಸೋಲಿಸಿದವರೇ ಸಿದ್ದು ಸಿಎಂ ಆಗಲಿ ಎಂದು ಮಂತ್ರ

Asianet Suvarna Special: ಹೀನಾ-ಮಾನವಾಗಿ ಸೋಲಿಸಿದವರೇ ಸಿದ್ದು ಸಿಎಂ ಆಗಲಿ ಎಂದು ಮಂತ್ರ

Published : Dec 01, 2021, 03:55 PM IST

ಹೀನಾ-ಮಾನವಾಗಿ ಸೋಲಿಸಿದವರೇ ಸಿದ್ದು ಸಿಎಂ ಆಗಲಿ ಎಂದು ಮಂತ್ರ ಜಪಿಸಿದ್ಯಾಕೆ? ಚಾಮುಂಡೇಶ್ವರಿ ದ್ವೇಷ ಮರೆತು ಜಿಟಿಡಿ ಜೊತೆಗೂಡಿದ್ಯಾಕೆ ಸಿದ್ದು? ಇದೇ ಇವತ್ತಿನ ಸುವರ್ಣ ಸ್ಪೆಷಲ್... 

ಮೈಸೂರು (ಡಿ.01): ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಅವರು ಮತ್ತೆ ಸಿಎಂ ಆಗಲಿ ಎಂದು ಚಾಮುಂಡೇಶ್ವರಿ (Chamundeshwari) ಕ್ಷೇತ್ರದ ಶಾಸಕ ಜಿಟಿ ದೇವೇಗೌಡ (GT Devegowda)  ಶ್ರಿನಿವಾಸನ ಮುಂದೆ ಸಂಕಲ್ಪದೊಂದಿಗೆ ಪೂಜೆ ಮಾಡಿದರು. ಮೈಸೂರು (Mysuru) ತಾಲುಕಿನ ದಡದಕಲ್ಲು ದೇವಾಲಯದಲ್ಲಿ  ಪೂಜೆ ಮಾಡಿಸಿದರು. ಈ ಹಿಂದೆ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧೆ ಮಾಡಿದ್ದ ಕುಮಾರಸ್ವಾಮಿ (HD Kumaraswamy) ಸಿಎಂ ಆಗಲಿ ಎಂದು ಹೇಳಿದ್ದರು. ಇದೀಗ ಸಿದ್ದರಾಮಯ್ಯಗಾಗಿ ಪೂಜೆ ಮಾಡಿಸಿದ್ದಾರೆ. 

Karnataka Politics : ಸಿದ್ದರಾಮಯ್ಯ ಮತ್ತೆ ಸಿಎಂ ಆಗಲೆಂದು ಜಿಟಿಡಿ ಪೂಜೆ

ಹೀನಾ-ಮಾನವಾಗಿ ಸೋಲಿಸಿದವರೇ ಸಿದ್ದು ಸಿಎಂ ಆಗಲಿ ಎಂದು ಮಂತ್ರ ಜಪಿಸಿದ್ಯಾಕೆ? ಚಾಮುಂಡೇಶ್ವರಿ ದ್ವೇಷ ಮರೆತು ಜಿಟಿಡಿ ಜೊತೆಗೂಡಿದ್ಯಾಕೆ ಸಿದ್ದು? ಇದೇ ಇವತ್ತಿನ ಸುವರ್ಣ ಸ್ಪೆಷಲ್... 

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more