Asianet Suvarna Special: ಹೀನಾ-ಮಾನವಾಗಿ ಸೋಲಿಸಿದವರೇ ಸಿದ್ದು ಸಿಎಂ ಆಗಲಿ ಎಂದು ಮಂತ್ರ

Asianet Suvarna Special: ಹೀನಾ-ಮಾನವಾಗಿ ಸೋಲಿಸಿದವರೇ ಸಿದ್ದು ಸಿಎಂ ಆಗಲಿ ಎಂದು ಮಂತ್ರ

Published : Dec 01, 2021, 03:55 PM IST

ಹೀನಾ-ಮಾನವಾಗಿ ಸೋಲಿಸಿದವರೇ ಸಿದ್ದು ಸಿಎಂ ಆಗಲಿ ಎಂದು ಮಂತ್ರ ಜಪಿಸಿದ್ಯಾಕೆ? ಚಾಮುಂಡೇಶ್ವರಿ ದ್ವೇಷ ಮರೆತು ಜಿಟಿಡಿ ಜೊತೆಗೂಡಿದ್ಯಾಕೆ ಸಿದ್ದು? ಇದೇ ಇವತ್ತಿನ ಸುವರ್ಣ ಸ್ಪೆಷಲ್... 

ಮೈಸೂರು (ಡಿ.01): ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಅವರು ಮತ್ತೆ ಸಿಎಂ ಆಗಲಿ ಎಂದು ಚಾಮುಂಡೇಶ್ವರಿ (Chamundeshwari) ಕ್ಷೇತ್ರದ ಶಾಸಕ ಜಿಟಿ ದೇವೇಗೌಡ (GT Devegowda)  ಶ್ರಿನಿವಾಸನ ಮುಂದೆ ಸಂಕಲ್ಪದೊಂದಿಗೆ ಪೂಜೆ ಮಾಡಿದರು. ಮೈಸೂರು (Mysuru) ತಾಲುಕಿನ ದಡದಕಲ್ಲು ದೇವಾಲಯದಲ್ಲಿ  ಪೂಜೆ ಮಾಡಿಸಿದರು. ಈ ಹಿಂದೆ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧೆ ಮಾಡಿದ್ದ ಕುಮಾರಸ್ವಾಮಿ (HD Kumaraswamy) ಸಿಎಂ ಆಗಲಿ ಎಂದು ಹೇಳಿದ್ದರು. ಇದೀಗ ಸಿದ್ದರಾಮಯ್ಯಗಾಗಿ ಪೂಜೆ ಮಾಡಿಸಿದ್ದಾರೆ. 

Karnataka Politics : ಸಿದ್ದರಾಮಯ್ಯ ಮತ್ತೆ ಸಿಎಂ ಆಗಲೆಂದು ಜಿಟಿಡಿ ಪೂಜೆ

ಹೀನಾ-ಮಾನವಾಗಿ ಸೋಲಿಸಿದವರೇ ಸಿದ್ದು ಸಿಎಂ ಆಗಲಿ ಎಂದು ಮಂತ್ರ ಜಪಿಸಿದ್ಯಾಕೆ? ಚಾಮುಂಡೇಶ್ವರಿ ದ್ವೇಷ ಮರೆತು ಜಿಟಿಡಿ ಜೊತೆಗೂಡಿದ್ಯಾಕೆ ಸಿದ್ದು? ಇದೇ ಇವತ್ತಿನ ಸುವರ್ಣ ಸ್ಪೆಷಲ್... 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more