Asianet Suvarna Special: ಹೀನಾ-ಮಾನವಾಗಿ ಸೋಲಿಸಿದವರೇ ಸಿದ್ದು ಸಿಎಂ ಆಗಲಿ ಎಂದು ಮಂತ್ರ

Asianet Suvarna Special: ಹೀನಾ-ಮಾನವಾಗಿ ಸೋಲಿಸಿದವರೇ ಸಿದ್ದು ಸಿಎಂ ಆಗಲಿ ಎಂದು ಮಂತ್ರ

Published : Dec 01, 2021, 03:55 PM IST

ಹೀನಾ-ಮಾನವಾಗಿ ಸೋಲಿಸಿದವರೇ ಸಿದ್ದು ಸಿಎಂ ಆಗಲಿ ಎಂದು ಮಂತ್ರ ಜಪಿಸಿದ್ಯಾಕೆ? ಚಾಮುಂಡೇಶ್ವರಿ ದ್ವೇಷ ಮರೆತು ಜಿಟಿಡಿ ಜೊತೆಗೂಡಿದ್ಯಾಕೆ ಸಿದ್ದು? ಇದೇ ಇವತ್ತಿನ ಸುವರ್ಣ ಸ್ಪೆಷಲ್... 

ಮೈಸೂರು (ಡಿ.01): ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಅವರು ಮತ್ತೆ ಸಿಎಂ ಆಗಲಿ ಎಂದು ಚಾಮುಂಡೇಶ್ವರಿ (Chamundeshwari) ಕ್ಷೇತ್ರದ ಶಾಸಕ ಜಿಟಿ ದೇವೇಗೌಡ (GT Devegowda)  ಶ್ರಿನಿವಾಸನ ಮುಂದೆ ಸಂಕಲ್ಪದೊಂದಿಗೆ ಪೂಜೆ ಮಾಡಿದರು. ಮೈಸೂರು (Mysuru) ತಾಲುಕಿನ ದಡದಕಲ್ಲು ದೇವಾಲಯದಲ್ಲಿ  ಪೂಜೆ ಮಾಡಿಸಿದರು. ಈ ಹಿಂದೆ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧೆ ಮಾಡಿದ್ದ ಕುಮಾರಸ್ವಾಮಿ (HD Kumaraswamy) ಸಿಎಂ ಆಗಲಿ ಎಂದು ಹೇಳಿದ್ದರು. ಇದೀಗ ಸಿದ್ದರಾಮಯ್ಯಗಾಗಿ ಪೂಜೆ ಮಾಡಿಸಿದ್ದಾರೆ. 

Karnataka Politics : ಸಿದ್ದರಾಮಯ್ಯ ಮತ್ತೆ ಸಿಎಂ ಆಗಲೆಂದು ಜಿಟಿಡಿ ಪೂಜೆ

ಹೀನಾ-ಮಾನವಾಗಿ ಸೋಲಿಸಿದವರೇ ಸಿದ್ದು ಸಿಎಂ ಆಗಲಿ ಎಂದು ಮಂತ್ರ ಜಪಿಸಿದ್ಯಾಕೆ? ಚಾಮುಂಡೇಶ್ವರಿ ದ್ವೇಷ ಮರೆತು ಜಿಟಿಡಿ ಜೊತೆಗೂಡಿದ್ಯಾಕೆ ಸಿದ್ದು? ಇದೇ ಇವತ್ತಿನ ಸುವರ್ಣ ಸ್ಪೆಷಲ್... 

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
Read more