ಜನರ ಕಣ್ಣೀರು ಒರೆಸಬೇಕಾದ ನಾಯಕರಿಂದ ಇದೆಂತಹಾ ತಾತ್ಸಾರ?

ಜನರ ಕಣ್ಣೀರು ಒರೆಸಬೇಕಾದ ನಾಯಕರಿಂದ ಇದೆಂತಹಾ ತಾತ್ಸಾರ?

Published : Aug 01, 2021, 11:58 AM IST

ಪ್ರವಾಹಕ್ಕೆ ಮುಳುಗಿದೆ ಅರ್ಧ ಕರ್ನಾಟಕ, ಮಂತ್ರಿಗಿರಿಯ ಹಿಂದೆ ಬಿದ್ದಿದ್ದಾರೆ ಹೊಣೆಗೇಡಿ ಶಾಸಕರು. ಊರೇ ಮುಳುಗಿದ್ರೂ ಇವರದ್ದು ಇದೆಂತಹಾ ತಾತ್ಸಾರ. ಜನರ ಕಣ್ನೀರು ಒರಸ್ಬೇಕಾದವರು ಮಾಡ್ತಿರೋದೇನು? 

ಬೆಂಗಳೂರು(ಆ.01): ಪ್ರವಾಹಕ್ಕೆ ಮುಳುಗಿದೆ ಅರ್ಧ ಕರ್ನಾಟಕ, ಮಂತ್ರಿಗಿರಿಯ ಹಿಂದೆ ಬಿದ್ದಿದ್ದಾರೆ ಹೊಣೆಗೇಡಿ ಶಾಸಕರು. ಊರೇ ಮುಳುಗಿದ್ರೂ ಇವರದ್ದು ಇದೆಂತಹಾ ತಾತ್ಸಾರ. ಜನರ ಕಣ್ನೀರು ಒರಸ್ಬೇಕಾದವರು ಮಾಡ್ತಿರೋದೇನು? 

ಹೌದು ಅರ್ಧ ಕರ್ನಾಟಕ ಮುಳುಗಿದರೂ ಜನ ನಾಯಕರು ಮಂತ್ರಿಗಿರಿ ಆಸೆಯಲ್ಲಿದ್ದಾರೆ. ಹೌದು ಆತ್ಮಸಾಕ್ಷಿ ಇಲ್ಲದಂತೆ ವರ್ತಿಸ್ತಿರೋ ಜನ ನಾಯಕರು ಜನರ ನೋವನ್ನೂ ಕಡೆಗಣಿಸುತ್ತಿದ್ದಾರೆ.

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?