ಜನರ ಕಣ್ಣೀರು ಒರೆಸಬೇಕಾದ ನಾಯಕರಿಂದ ಇದೆಂತಹಾ ತಾತ್ಸಾರ?

ಜನರ ಕಣ್ಣೀರು ಒರೆಸಬೇಕಾದ ನಾಯಕರಿಂದ ಇದೆಂತಹಾ ತಾತ್ಸಾರ?

Published : Aug 01, 2021, 11:58 AM IST

ಪ್ರವಾಹಕ್ಕೆ ಮುಳುಗಿದೆ ಅರ್ಧ ಕರ್ನಾಟಕ, ಮಂತ್ರಿಗಿರಿಯ ಹಿಂದೆ ಬಿದ್ದಿದ್ದಾರೆ ಹೊಣೆಗೇಡಿ ಶಾಸಕರು. ಊರೇ ಮುಳುಗಿದ್ರೂ ಇವರದ್ದು ಇದೆಂತಹಾ ತಾತ್ಸಾರ. ಜನರ ಕಣ್ನೀರು ಒರಸ್ಬೇಕಾದವರು ಮಾಡ್ತಿರೋದೇನು? 

ಬೆಂಗಳೂರು(ಆ.01): ಪ್ರವಾಹಕ್ಕೆ ಮುಳುಗಿದೆ ಅರ್ಧ ಕರ್ನಾಟಕ, ಮಂತ್ರಿಗಿರಿಯ ಹಿಂದೆ ಬಿದ್ದಿದ್ದಾರೆ ಹೊಣೆಗೇಡಿ ಶಾಸಕರು. ಊರೇ ಮುಳುಗಿದ್ರೂ ಇವರದ್ದು ಇದೆಂತಹಾ ತಾತ್ಸಾರ. ಜನರ ಕಣ್ನೀರು ಒರಸ್ಬೇಕಾದವರು ಮಾಡ್ತಿರೋದೇನು? 

ಹೌದು ಅರ್ಧ ಕರ್ನಾಟಕ ಮುಳುಗಿದರೂ ಜನ ನಾಯಕರು ಮಂತ್ರಿಗಿರಿ ಆಸೆಯಲ್ಲಿದ್ದಾರೆ. ಹೌದು ಆತ್ಮಸಾಕ್ಷಿ ಇಲ್ಲದಂತೆ ವರ್ತಿಸ್ತಿರೋ ಜನ ನಾಯಕರು ಜನರ ನೋವನ್ನೂ ಕಡೆಗಣಿಸುತ್ತಿದ್ದಾರೆ.

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!