Asianet Suvarna Special:ಮೋದಿ ಜತೆ ದೋಸ್ತಿ, ಸಿದ್ದು ಜತೆ ಕುಸ್ತಿ...ಏನಿದು ದಳಪತಿಗಳ ನಿಗೂಢ ದಾಳ?

Asianet Suvarna Special:ಮೋದಿ ಜತೆ ದೋಸ್ತಿ, ಸಿದ್ದು ಜತೆ ಕುಸ್ತಿ...ಏನಿದು ದಳಪತಿಗಳ ನಿಗೂಢ ದಾಳ?

Published : Dec 04, 2021, 04:15 PM IST

ಪ್ರಧಾನಿ ನರೇಂದ್ರ ಮೋದಿಯವರನ್ನು ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಭೇಟಿ ಮಾಡಿರುವುದಕ್ಕೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ. ಮೋದಿ, ದೇವೇಗೌಡರ ಭೇಟಿ ಸಿದ್ದರಾಮಯ್ಯನ ಕಣ್ಣು ಕುಕ್ಕಿದ್ದೇಕೆ? ಮೋದಿ ಭೇಟಿಗೆ ಸಿದ್ದು ಒಪ್ಪಿಗೆ ಬೇಕಾ? ದೇವೇಗೌಡ್ರಿಗೆ ಸಿದ್ದು ಗುದ್ದು...ಅಲ್ಲಿ ಮೋದಿ ಜತೆ ದೋಸ್ತಿ, ಇಲ್ಲಿ ಸಿದ್ದು ಜತೆ ಕುಸ್ತಿ...ಏನಿದು ಚದುರಂಗದಲ್ಲಿ ದಳಪತಿಗಳ ನಿಗೂಢ ದಾಳ?

ಬೆಂಗಳೂರು, (ಡಿ.04): ಪ್ರಧಾನಿ ನರೇಂದ್ರ ಮೋದಿಯವರನ್ನು ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಭೇಟಿ ದಿಲ್ಲಿಯಲ್ಲಿ ಭೇಟಿ ಮಾಡಿದ್ದು, ಇತ್ತ ರಾಜ್ಯ ರಾಜಕಾರಣದಲ್ಲಿ ಮಾಜಿ, ಹಾಲಿ ಪ್ರಧಾನಿಗಳದ್ದೇ ಸುದ್ದಿ..  ಪರಿಷತ್ ಚುನಾವಣೆ ಮಧ್ಯೆ ದೇವೇಗೌಡ್ರು, ಮೋದಿ ಭೇಟಿಯಾಗಿರುವುದು ಚರ್ಚೆಗೆ ಗ್ರಾಸವಾಗಿದೆ. 

Karnataka Politics: ನನ್ನ ಶರೀರ ಇರೋವರೆಗೂ ಕೈ, ಕಮಲ ಸೇರಲ್ಲ: ದೇವೇಗೌಡ

 ಅಲ್ಲದೇ ಪ್ರಧಾನಿ ನರೇಂದ್ರ ಮೋದಿಯವರನ್ನು ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಭೇಟಿ ಮಾಡಿರುವುದಕ್ಕೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ. ಮೋದಿ, ದೇವೇಗೌಡರ ಭೇಟಿ ಸಿದ್ದರಾಮಯ್ಯನ ಕಣ್ಣು ಕುಕ್ಕಿದ್ದೇಕೆ? ಮೋದಿ ಭೇಟಿಗೆ ಸಿದ್ದು ಒಪ್ಪಿಗೆ ಬೇಕಾ? ದೇವೇಗೌಡ್ರಿಗೆ ಸಿದ್ದು ಗುದ್ದು...ಅಲ್ಲಿ ಮೋದಿ ಜತೆ ದೋಸ್ತಿ, ಇಲ್ಲಿ ಸಿದ್ದು ಜತೆ ಕುಸ್ತಿ...ಏನಿದು ಚದುರಂಗದಲ್ಲಿ ದಳಪತಿಗಳ ನಿಗೂಢ ದಾಳ?

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more