Asianet Suvarna Special:ಮೋದಿ ಜತೆ ದೋಸ್ತಿ, ಸಿದ್ದು ಜತೆ ಕುಸ್ತಿ...ಏನಿದು ದಳಪತಿಗಳ ನಿಗೂಢ ದಾಳ?

Asianet Suvarna Special:ಮೋದಿ ಜತೆ ದೋಸ್ತಿ, ಸಿದ್ದು ಜತೆ ಕುಸ್ತಿ...ಏನಿದು ದಳಪತಿಗಳ ನಿಗೂಢ ದಾಳ?

Published : Dec 04, 2021, 04:15 PM IST

ಪ್ರಧಾನಿ ನರೇಂದ್ರ ಮೋದಿಯವರನ್ನು ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಭೇಟಿ ಮಾಡಿರುವುದಕ್ಕೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ. ಮೋದಿ, ದೇವೇಗೌಡರ ಭೇಟಿ ಸಿದ್ದರಾಮಯ್ಯನ ಕಣ್ಣು ಕುಕ್ಕಿದ್ದೇಕೆ? ಮೋದಿ ಭೇಟಿಗೆ ಸಿದ್ದು ಒಪ್ಪಿಗೆ ಬೇಕಾ? ದೇವೇಗೌಡ್ರಿಗೆ ಸಿದ್ದು ಗುದ್ದು...ಅಲ್ಲಿ ಮೋದಿ ಜತೆ ದೋಸ್ತಿ, ಇಲ್ಲಿ ಸಿದ್ದು ಜತೆ ಕುಸ್ತಿ...ಏನಿದು ಚದುರಂಗದಲ್ಲಿ ದಳಪತಿಗಳ ನಿಗೂಢ ದಾಳ?

ಬೆಂಗಳೂರು, (ಡಿ.04): ಪ್ರಧಾನಿ ನರೇಂದ್ರ ಮೋದಿಯವರನ್ನು ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಭೇಟಿ ದಿಲ್ಲಿಯಲ್ಲಿ ಭೇಟಿ ಮಾಡಿದ್ದು, ಇತ್ತ ರಾಜ್ಯ ರಾಜಕಾರಣದಲ್ಲಿ ಮಾಜಿ, ಹಾಲಿ ಪ್ರಧಾನಿಗಳದ್ದೇ ಸುದ್ದಿ..  ಪರಿಷತ್ ಚುನಾವಣೆ ಮಧ್ಯೆ ದೇವೇಗೌಡ್ರು, ಮೋದಿ ಭೇಟಿಯಾಗಿರುವುದು ಚರ್ಚೆಗೆ ಗ್ರಾಸವಾಗಿದೆ. 

Karnataka Politics: ನನ್ನ ಶರೀರ ಇರೋವರೆಗೂ ಕೈ, ಕಮಲ ಸೇರಲ್ಲ: ದೇವೇಗೌಡ

 ಅಲ್ಲದೇ ಪ್ರಧಾನಿ ನರೇಂದ್ರ ಮೋದಿಯವರನ್ನು ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಭೇಟಿ ಮಾಡಿರುವುದಕ್ಕೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ. ಮೋದಿ, ದೇವೇಗೌಡರ ಭೇಟಿ ಸಿದ್ದರಾಮಯ್ಯನ ಕಣ್ಣು ಕುಕ್ಕಿದ್ದೇಕೆ? ಮೋದಿ ಭೇಟಿಗೆ ಸಿದ್ದು ಒಪ್ಪಿಗೆ ಬೇಕಾ? ದೇವೇಗೌಡ್ರಿಗೆ ಸಿದ್ದು ಗುದ್ದು...ಅಲ್ಲಿ ಮೋದಿ ಜತೆ ದೋಸ್ತಿ, ಇಲ್ಲಿ ಸಿದ್ದು ಜತೆ ಕುಸ್ತಿ...ಏನಿದು ಚದುರಂಗದಲ್ಲಿ ದಳಪತಿಗಳ ನಿಗೂಢ ದಾಳ?

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more