Asianet Suvarna Special:ಮೋದಿ ಜತೆ ದೋಸ್ತಿ, ಸಿದ್ದು ಜತೆ ಕುಸ್ತಿ...ಏನಿದು ದಳಪತಿಗಳ ನಿಗೂಢ ದಾಳ?

Asianet Suvarna Special:ಮೋದಿ ಜತೆ ದೋಸ್ತಿ, ಸಿದ್ದು ಜತೆ ಕುಸ್ತಿ...ಏನಿದು ದಳಪತಿಗಳ ನಿಗೂಢ ದಾಳ?

Published : Dec 04, 2021, 04:15 PM IST

ಪ್ರಧಾನಿ ನರೇಂದ್ರ ಮೋದಿಯವರನ್ನು ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಭೇಟಿ ಮಾಡಿರುವುದಕ್ಕೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ. ಮೋದಿ, ದೇವೇಗೌಡರ ಭೇಟಿ ಸಿದ್ದರಾಮಯ್ಯನ ಕಣ್ಣು ಕುಕ್ಕಿದ್ದೇಕೆ? ಮೋದಿ ಭೇಟಿಗೆ ಸಿದ್ದು ಒಪ್ಪಿಗೆ ಬೇಕಾ? ದೇವೇಗೌಡ್ರಿಗೆ ಸಿದ್ದು ಗುದ್ದು...ಅಲ್ಲಿ ಮೋದಿ ಜತೆ ದೋಸ್ತಿ, ಇಲ್ಲಿ ಸಿದ್ದು ಜತೆ ಕುಸ್ತಿ...ಏನಿದು ಚದುರಂಗದಲ್ಲಿ ದಳಪತಿಗಳ ನಿಗೂಢ ದಾಳ?

ಬೆಂಗಳೂರು, (ಡಿ.04): ಪ್ರಧಾನಿ ನರೇಂದ್ರ ಮೋದಿಯವರನ್ನು ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಭೇಟಿ ದಿಲ್ಲಿಯಲ್ಲಿ ಭೇಟಿ ಮಾಡಿದ್ದು, ಇತ್ತ ರಾಜ್ಯ ರಾಜಕಾರಣದಲ್ಲಿ ಮಾಜಿ, ಹಾಲಿ ಪ್ರಧಾನಿಗಳದ್ದೇ ಸುದ್ದಿ..  ಪರಿಷತ್ ಚುನಾವಣೆ ಮಧ್ಯೆ ದೇವೇಗೌಡ್ರು, ಮೋದಿ ಭೇಟಿಯಾಗಿರುವುದು ಚರ್ಚೆಗೆ ಗ್ರಾಸವಾಗಿದೆ. 

Karnataka Politics: ನನ್ನ ಶರೀರ ಇರೋವರೆಗೂ ಕೈ, ಕಮಲ ಸೇರಲ್ಲ: ದೇವೇಗೌಡ

 ಅಲ್ಲದೇ ಪ್ರಧಾನಿ ನರೇಂದ್ರ ಮೋದಿಯವರನ್ನು ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಭೇಟಿ ಮಾಡಿರುವುದಕ್ಕೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ. ಮೋದಿ, ದೇವೇಗೌಡರ ಭೇಟಿ ಸಿದ್ದರಾಮಯ್ಯನ ಕಣ್ಣು ಕುಕ್ಕಿದ್ದೇಕೆ? ಮೋದಿ ಭೇಟಿಗೆ ಸಿದ್ದು ಒಪ್ಪಿಗೆ ಬೇಕಾ? ದೇವೇಗೌಡ್ರಿಗೆ ಸಿದ್ದು ಗುದ್ದು...ಅಲ್ಲಿ ಮೋದಿ ಜತೆ ದೋಸ್ತಿ, ಇಲ್ಲಿ ಸಿದ್ದು ಜತೆ ಕುಸ್ತಿ...ಏನಿದು ಚದುರಂಗದಲ್ಲಿ ದಳಪತಿಗಳ ನಿಗೂಢ ದಾಳ?

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
Read more