Asianet Suvarna Special:ಮೋದಿ ಜತೆ ದೋಸ್ತಿ, ಸಿದ್ದು ಜತೆ ಕುಸ್ತಿ...ಏನಿದು ದಳಪತಿಗಳ ನಿಗೂಢ ದಾಳ?

Asianet Suvarna Special:ಮೋದಿ ಜತೆ ದೋಸ್ತಿ, ಸಿದ್ದು ಜತೆ ಕುಸ್ತಿ...ಏನಿದು ದಳಪತಿಗಳ ನಿಗೂಢ ದಾಳ?

Published : Dec 04, 2021, 04:15 PM IST

ಪ್ರಧಾನಿ ನರೇಂದ್ರ ಮೋದಿಯವರನ್ನು ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಭೇಟಿ ಮಾಡಿರುವುದಕ್ಕೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ. ಮೋದಿ, ದೇವೇಗೌಡರ ಭೇಟಿ ಸಿದ್ದರಾಮಯ್ಯನ ಕಣ್ಣು ಕುಕ್ಕಿದ್ದೇಕೆ? ಮೋದಿ ಭೇಟಿಗೆ ಸಿದ್ದು ಒಪ್ಪಿಗೆ ಬೇಕಾ? ದೇವೇಗೌಡ್ರಿಗೆ ಸಿದ್ದು ಗುದ್ದು...ಅಲ್ಲಿ ಮೋದಿ ಜತೆ ದೋಸ್ತಿ, ಇಲ್ಲಿ ಸಿದ್ದು ಜತೆ ಕುಸ್ತಿ...ಏನಿದು ಚದುರಂಗದಲ್ಲಿ ದಳಪತಿಗಳ ನಿಗೂಢ ದಾಳ?

ಬೆಂಗಳೂರು, (ಡಿ.04): ಪ್ರಧಾನಿ ನರೇಂದ್ರ ಮೋದಿಯವರನ್ನು ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಭೇಟಿ ದಿಲ್ಲಿಯಲ್ಲಿ ಭೇಟಿ ಮಾಡಿದ್ದು, ಇತ್ತ ರಾಜ್ಯ ರಾಜಕಾರಣದಲ್ಲಿ ಮಾಜಿ, ಹಾಲಿ ಪ್ರಧಾನಿಗಳದ್ದೇ ಸುದ್ದಿ..  ಪರಿಷತ್ ಚುನಾವಣೆ ಮಧ್ಯೆ ದೇವೇಗೌಡ್ರು, ಮೋದಿ ಭೇಟಿಯಾಗಿರುವುದು ಚರ್ಚೆಗೆ ಗ್ರಾಸವಾಗಿದೆ. 

Karnataka Politics: ನನ್ನ ಶರೀರ ಇರೋವರೆಗೂ ಕೈ, ಕಮಲ ಸೇರಲ್ಲ: ದೇವೇಗೌಡ

 ಅಲ್ಲದೇ ಪ್ರಧಾನಿ ನರೇಂದ್ರ ಮೋದಿಯವರನ್ನು ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಭೇಟಿ ಮಾಡಿರುವುದಕ್ಕೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ. ಮೋದಿ, ದೇವೇಗೌಡರ ಭೇಟಿ ಸಿದ್ದರಾಮಯ್ಯನ ಕಣ್ಣು ಕುಕ್ಕಿದ್ದೇಕೆ? ಮೋದಿ ಭೇಟಿಗೆ ಸಿದ್ದು ಒಪ್ಪಿಗೆ ಬೇಕಾ? ದೇವೇಗೌಡ್ರಿಗೆ ಸಿದ್ದು ಗುದ್ದು...ಅಲ್ಲಿ ಮೋದಿ ಜತೆ ದೋಸ್ತಿ, ಇಲ್ಲಿ ಸಿದ್ದು ಜತೆ ಕುಸ್ತಿ...ಏನಿದು ಚದುರಂಗದಲ್ಲಿ ದಳಪತಿಗಳ ನಿಗೂಢ ದಾಳ?

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more