ಬೊಮ್ಮಾಯಿಗೆ ಸಿಎಂ ಪಟ್ಟ ಒಲಿದಿದ್ದು ಹೇಗೆ:  ಇಲ್ಲಿದೆ ರಹಸ್ಯ..?

ಬೊಮ್ಮಾಯಿಗೆ ಸಿಎಂ ಪಟ್ಟ ಒಲಿದಿದ್ದು ಹೇಗೆ: ಇಲ್ಲಿದೆ ರಹಸ್ಯ..?

Suvarna News   | Asianet News
Published : Jul 31, 2021, 02:39 PM ISTUpdated : Jul 31, 2021, 03:41 PM IST

ಸದ್ಯ ರಾಜ್ಯದಲ್ಲಿ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅಧಿಕಾರ ನಿರ್ವಹಿಸುತ್ತಿದ್ದಾರೆ. ಆದರೆ ಮೊದಲು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದು ಜೋಶಿ ಹೆಸರು, ರೇಸ್‌ನಲ್ಲಿ ಇದ್ದಿದ್ದು ನಿರಾಣಿ, ಬೆಲ್ಲದ್ , ಆದರೆ ಬೊಮ್ಮಾಯಿ ಸಿಎಂ ಆಗಿದ್ದು ಹೇಗೆ..?

ಬೊಮ್ಮಾಯಿ ಅಖಾಡಕ್ಕೆ ಇಳಿದು ಅಧಿಕಾರ ನಿರ್ವಹಿಸಲು ಆರಂಭಿಸಿದ ಮೇಲೆ ಈಗ ಬಯಲಾಗಿದೆ ಆಪರೇಷನ್ ಸಿಎಂ ರಹಸ್ಯ..! ಬೊಮ್ಮಾಯಿಗೆ ಕುರ್ಚಿ ಒಲಿದಿದ್ದು ಹೇಗೆ..? ದೆಹಲಿಗೆ ಹೋದವರಿಗೆ ತಪ್ಪಿದ್ದು ಹೇಗೆ..? ಈ ಎಲ್ಲಾ ಡೀಟೇಲ್ಸ್ ಇಲ್ಲಿದೆ.

 ಬೆಂಗಳೂರು (ಜು.31):  ಸದ್ಯ ರಾಜ್ಯದಲ್ಲಿ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅಧಿಕಾರ ನಿರ್ವಹಿಸುತ್ತಿದ್ದಾರೆ. ಆದರೆ ಮೊದಲು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದು ಜೋಶಿ ಹೆಸರು, ರೇಸ್‌ನಲ್ಲಿ ಇದ್ದಿದ್ದು ನಿರಾಣಿ, ಬೆಲ್ಲದ್ , ಆದರೆ ಬೊಮ್ಮಾಯಿ ಸಿಎಂ ಆಗಿದ್ದು ಹೇಗೆ..?

ರಾಜ್ಯ ಸಚಿವ ಸಂಪುಟ ವಿಸ್ತರಣೆ ಜಿಜ್ಞಾಸೆ : ಹೊಸಬರೋ, ಹಳಬರೋ..?

ಬೊಮ್ಮಾಯಿ ಅಖಾಡಕ್ಕೆ ಇಳಿದು ಅಧಿಕಾರ ನಿರ್ವಹಿಸಲು ಆರಂಭಿಸಿದ ಮೇಲೆ ಈಗ ಬಯಲಾಗಿದೆ ಆಪರೇಷನ್ ಸಿಎಂ ರಹಸ್ಯ..! ಬೊಮ್ಮಾಯಿಗೆ ಕುರ್ಚಿ ಒಲಿದಿದ್ದು ಹೇಗೆ..? ದೆಹಲಿಗೆ ಹೋದವರಿಗೆ ತಪ್ಪಿದ್ದು ಹೇಗೆ..? ಈ ಎಲ್ಲಾ ಡೀಟೇಲ್ಸ್ ಇಲ್ಲಿದೆ.

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?