ಬೊಮ್ಮಾಯಿಗೆ ಸಿಎಂ ಪಟ್ಟ ಒಲಿದಿದ್ದು ಹೇಗೆ:  ಇಲ್ಲಿದೆ ರಹಸ್ಯ..?

ಬೊಮ್ಮಾಯಿಗೆ ಸಿಎಂ ಪಟ್ಟ ಒಲಿದಿದ್ದು ಹೇಗೆ: ಇಲ್ಲಿದೆ ರಹಸ್ಯ..?

Suvarna News   | Asianet News
Published : Jul 31, 2021, 02:39 PM ISTUpdated : Jul 31, 2021, 03:41 PM IST

ಸದ್ಯ ರಾಜ್ಯದಲ್ಲಿ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅಧಿಕಾರ ನಿರ್ವಹಿಸುತ್ತಿದ್ದಾರೆ. ಆದರೆ ಮೊದಲು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದು ಜೋಶಿ ಹೆಸರು, ರೇಸ್‌ನಲ್ಲಿ ಇದ್ದಿದ್ದು ನಿರಾಣಿ, ಬೆಲ್ಲದ್ , ಆದರೆ ಬೊಮ್ಮಾಯಿ ಸಿಎಂ ಆಗಿದ್ದು ಹೇಗೆ..?

ಬೊಮ್ಮಾಯಿ ಅಖಾಡಕ್ಕೆ ಇಳಿದು ಅಧಿಕಾರ ನಿರ್ವಹಿಸಲು ಆರಂಭಿಸಿದ ಮೇಲೆ ಈಗ ಬಯಲಾಗಿದೆ ಆಪರೇಷನ್ ಸಿಎಂ ರಹಸ್ಯ..! ಬೊಮ್ಮಾಯಿಗೆ ಕುರ್ಚಿ ಒಲಿದಿದ್ದು ಹೇಗೆ..? ದೆಹಲಿಗೆ ಹೋದವರಿಗೆ ತಪ್ಪಿದ್ದು ಹೇಗೆ..? ಈ ಎಲ್ಲಾ ಡೀಟೇಲ್ಸ್ ಇಲ್ಲಿದೆ.

 ಬೆಂಗಳೂರು (ಜು.31):  ಸದ್ಯ ರಾಜ್ಯದಲ್ಲಿ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅಧಿಕಾರ ನಿರ್ವಹಿಸುತ್ತಿದ್ದಾರೆ. ಆದರೆ ಮೊದಲು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದು ಜೋಶಿ ಹೆಸರು, ರೇಸ್‌ನಲ್ಲಿ ಇದ್ದಿದ್ದು ನಿರಾಣಿ, ಬೆಲ್ಲದ್ , ಆದರೆ ಬೊಮ್ಮಾಯಿ ಸಿಎಂ ಆಗಿದ್ದು ಹೇಗೆ..?

ರಾಜ್ಯ ಸಚಿವ ಸಂಪುಟ ವಿಸ್ತರಣೆ ಜಿಜ್ಞಾಸೆ : ಹೊಸಬರೋ, ಹಳಬರೋ..?

ಬೊಮ್ಮಾಯಿ ಅಖಾಡಕ್ಕೆ ಇಳಿದು ಅಧಿಕಾರ ನಿರ್ವಹಿಸಲು ಆರಂಭಿಸಿದ ಮೇಲೆ ಈಗ ಬಯಲಾಗಿದೆ ಆಪರೇಷನ್ ಸಿಎಂ ರಹಸ್ಯ..! ಬೊಮ್ಮಾಯಿಗೆ ಕುರ್ಚಿ ಒಲಿದಿದ್ದು ಹೇಗೆ..? ದೆಹಲಿಗೆ ಹೋದವರಿಗೆ ತಪ್ಪಿದ್ದು ಹೇಗೆ..? ಈ ಎಲ್ಲಾ ಡೀಟೇಲ್ಸ್ ಇಲ್ಲಿದೆ.

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್