ಬೊಮ್ಮಾಯಿಗೆ ಸಿಎಂ ಪಟ್ಟ ಒಲಿದಿದ್ದು ಹೇಗೆ:  ಇಲ್ಲಿದೆ ರಹಸ್ಯ..?

ಬೊಮ್ಮಾಯಿಗೆ ಸಿಎಂ ಪಟ್ಟ ಒಲಿದಿದ್ದು ಹೇಗೆ: ಇಲ್ಲಿದೆ ರಹಸ್ಯ..?

Suvarna News   | Asianet News
Published : Jul 31, 2021, 02:39 PM ISTUpdated : Jul 31, 2021, 03:41 PM IST

ಸದ್ಯ ರಾಜ್ಯದಲ್ಲಿ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅಧಿಕಾರ ನಿರ್ವಹಿಸುತ್ತಿದ್ದಾರೆ. ಆದರೆ ಮೊದಲು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದು ಜೋಶಿ ಹೆಸರು, ರೇಸ್‌ನಲ್ಲಿ ಇದ್ದಿದ್ದು ನಿರಾಣಿ, ಬೆಲ್ಲದ್ , ಆದರೆ ಬೊಮ್ಮಾಯಿ ಸಿಎಂ ಆಗಿದ್ದು ಹೇಗೆ..?

ಬೊಮ್ಮಾಯಿ ಅಖಾಡಕ್ಕೆ ಇಳಿದು ಅಧಿಕಾರ ನಿರ್ವಹಿಸಲು ಆರಂಭಿಸಿದ ಮೇಲೆ ಈಗ ಬಯಲಾಗಿದೆ ಆಪರೇಷನ್ ಸಿಎಂ ರಹಸ್ಯ..! ಬೊಮ್ಮಾಯಿಗೆ ಕುರ್ಚಿ ಒಲಿದಿದ್ದು ಹೇಗೆ..? ದೆಹಲಿಗೆ ಹೋದವರಿಗೆ ತಪ್ಪಿದ್ದು ಹೇಗೆ..? ಈ ಎಲ್ಲಾ ಡೀಟೇಲ್ಸ್ ಇಲ್ಲಿದೆ.

 ಬೆಂಗಳೂರು (ಜು.31):  ಸದ್ಯ ರಾಜ್ಯದಲ್ಲಿ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅಧಿಕಾರ ನಿರ್ವಹಿಸುತ್ತಿದ್ದಾರೆ. ಆದರೆ ಮೊದಲು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದು ಜೋಶಿ ಹೆಸರು, ರೇಸ್‌ನಲ್ಲಿ ಇದ್ದಿದ್ದು ನಿರಾಣಿ, ಬೆಲ್ಲದ್ , ಆದರೆ ಬೊಮ್ಮಾಯಿ ಸಿಎಂ ಆಗಿದ್ದು ಹೇಗೆ..?

ರಾಜ್ಯ ಸಚಿವ ಸಂಪುಟ ವಿಸ್ತರಣೆ ಜಿಜ್ಞಾಸೆ : ಹೊಸಬರೋ, ಹಳಬರೋ..?

ಬೊಮ್ಮಾಯಿ ಅಖಾಡಕ್ಕೆ ಇಳಿದು ಅಧಿಕಾರ ನಿರ್ವಹಿಸಲು ಆರಂಭಿಸಿದ ಮೇಲೆ ಈಗ ಬಯಲಾಗಿದೆ ಆಪರೇಷನ್ ಸಿಎಂ ರಹಸ್ಯ..! ಬೊಮ್ಮಾಯಿಗೆ ಕುರ್ಚಿ ಒಲಿದಿದ್ದು ಹೇಗೆ..? ದೆಹಲಿಗೆ ಹೋದವರಿಗೆ ತಪ್ಪಿದ್ದು ಹೇಗೆ..? ಈ ಎಲ್ಲಾ ಡೀಟೇಲ್ಸ್ ಇಲ್ಲಿದೆ.

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!