ಬೊಮ್ಮಾಯಿಗೆ ಸಿಎಂ ಪಟ್ಟ ಒಲಿದಿದ್ದು ಹೇಗೆ:  ಇಲ್ಲಿದೆ ರಹಸ್ಯ..?

ಬೊಮ್ಮಾಯಿಗೆ ಸಿಎಂ ಪಟ್ಟ ಒಲಿದಿದ್ದು ಹೇಗೆ: ಇಲ್ಲಿದೆ ರಹಸ್ಯ..?

Suvarna News   | Asianet News
Published : Jul 31, 2021, 02:39 PM ISTUpdated : Jul 31, 2021, 03:41 PM IST

ಸದ್ಯ ರಾಜ್ಯದಲ್ಲಿ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅಧಿಕಾರ ನಿರ್ವಹಿಸುತ್ತಿದ್ದಾರೆ. ಆದರೆ ಮೊದಲು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದು ಜೋಶಿ ಹೆಸರು, ರೇಸ್‌ನಲ್ಲಿ ಇದ್ದಿದ್ದು ನಿರಾಣಿ, ಬೆಲ್ಲದ್ , ಆದರೆ ಬೊಮ್ಮಾಯಿ ಸಿಎಂ ಆಗಿದ್ದು ಹೇಗೆ..?

ಬೊಮ್ಮಾಯಿ ಅಖಾಡಕ್ಕೆ ಇಳಿದು ಅಧಿಕಾರ ನಿರ್ವಹಿಸಲು ಆರಂಭಿಸಿದ ಮೇಲೆ ಈಗ ಬಯಲಾಗಿದೆ ಆಪರೇಷನ್ ಸಿಎಂ ರಹಸ್ಯ..! ಬೊಮ್ಮಾಯಿಗೆ ಕುರ್ಚಿ ಒಲಿದಿದ್ದು ಹೇಗೆ..? ದೆಹಲಿಗೆ ಹೋದವರಿಗೆ ತಪ್ಪಿದ್ದು ಹೇಗೆ..? ಈ ಎಲ್ಲಾ ಡೀಟೇಲ್ಸ್ ಇಲ್ಲಿದೆ.

 ಬೆಂಗಳೂರು (ಜು.31):  ಸದ್ಯ ರಾಜ್ಯದಲ್ಲಿ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅಧಿಕಾರ ನಿರ್ವಹಿಸುತ್ತಿದ್ದಾರೆ. ಆದರೆ ಮೊದಲು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದು ಜೋಶಿ ಹೆಸರು, ರೇಸ್‌ನಲ್ಲಿ ಇದ್ದಿದ್ದು ನಿರಾಣಿ, ಬೆಲ್ಲದ್ , ಆದರೆ ಬೊಮ್ಮಾಯಿ ಸಿಎಂ ಆಗಿದ್ದು ಹೇಗೆ..?

ರಾಜ್ಯ ಸಚಿವ ಸಂಪುಟ ವಿಸ್ತರಣೆ ಜಿಜ್ಞಾಸೆ : ಹೊಸಬರೋ, ಹಳಬರೋ..?

ಬೊಮ್ಮಾಯಿ ಅಖಾಡಕ್ಕೆ ಇಳಿದು ಅಧಿಕಾರ ನಿರ್ವಹಿಸಲು ಆರಂಭಿಸಿದ ಮೇಲೆ ಈಗ ಬಯಲಾಗಿದೆ ಆಪರೇಷನ್ ಸಿಎಂ ರಹಸ್ಯ..! ಬೊಮ್ಮಾಯಿಗೆ ಕುರ್ಚಿ ಒಲಿದಿದ್ದು ಹೇಗೆ..? ದೆಹಲಿಗೆ ಹೋದವರಿಗೆ ತಪ್ಪಿದ್ದು ಹೇಗೆ..? ಈ ಎಲ್ಲಾ ಡೀಟೇಲ್ಸ್ ಇಲ್ಲಿದೆ.

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?