ಜಗ್ಗಲ್ಲ-ಬಗ್ಗಲ್ಲ ಎಂದಿದ್ದ ಈಶ್ವರಪ್ಪ ದಿಢೀರ್ ರಾಜೀನಾಮೆ ಘೋಷಿಸಿದ್ಯಾಕೆ? ಇಲ್ಲಿದೆ ಇನ್‌ಸೈಡ್ ಸ್ಟೋರಿ

ಜಗ್ಗಲ್ಲ-ಬಗ್ಗಲ್ಲ ಎಂದಿದ್ದ ಈಶ್ವರಪ್ಪ ದಿಢೀರ್ ರಾಜೀನಾಮೆ ಘೋಷಿಸಿದ್ಯಾಕೆ? ಇಲ್ಲಿದೆ ಇನ್‌ಸೈಡ್ ಸ್ಟೋರಿ

Published : Apr 15, 2022, 06:51 PM IST

ಮೊದಲಿಗೆ ಈಶ್ವರಪ್ಪ ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡುವುದಿಲ್ಲ ಎಂದು ಅಬ್ಬರಿಸಿದ್ದರು. ಪ್ರತಿಪಕ್ಷ ಕಾಂಗ್ರೆಸ್ ಮುಗಿಬಿದ್ರು ಈಶ್ವರಪ್ಪ ಕ್ಯಾರೆ ಎನ್ನಲಿಲ್ಲ. ಅಲ್ಲದೇ ಇಡೀ ರಾಜ್ಯ ಬಿಜೆಪಿಯೇ ಈಶ್ವರಪ್ಪನವರ ಬ್ಯಾಟಿಂಗ್ ಮಾಡಿತ್ತು. ಆದ್ರೆ, ದಿಢೀರ್ ಅಂತ ಈಶ್ವರಪ್ಪ ಸುದ್ದಿಗೋಷ್ಠಿಯಲ್ಲಿ ರಾಜೀನಾಮೆ ಘೋಷಿಸಿದರು. ಆ ರಾಜೀನಾಮೆ ಹಿಂದಿನ ರಹಸ್ಯ ಇಲ್ಲಿದೆ ನೋಡಿ....

ಬೆಂಗಳೂರು, (ಏ.15): ನನ್ನ ಸಾವಿಗೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್​ ಈಶ್ವರಪ್ಪ (Minister K.S.Eshwarappa) ಅವರೇ ಕಾರಣ ಎಂದು ಸ್ಪಷ್ಟವಾಗಿ ಡೆತ್​ ನೋಟ್ (Death Note)​ ಬರೆದಿಟ್ಟು ಗುತ್ತಿಗೆದಾರ  ಸಂತೋಷ್​ ಪಾಟೀಲ್ (Contractor Santosh Patil) ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಪ್ರಕರಣ ಈಗ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದೆ.

ಕಾಂಗ್ರೆಸ್ ಸಿಕ್ತು ಬಹುದೊಡ್ಡ ಅಸ್ತ್ರ, ಬಿಜೆಪಿ ವಿರುದ್ಧ ಸಮರಕ್ಕೆ ಸಿದ್ಧ

ಈ ಪ್ರಕರಣದಲ್ಲಿ ಹೆಸರು ಕೇಳಿಬಂದಿದ್ರು, ಮೊದಲಿಗೆ ಈಶ್ವರಪ್ಪ ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡುವುದಿಲ್ಲ ಎಂದು ಅಬ್ಬರಿಸಿದ್ದರು. ಪ್ರತಿಪಕ್ಷ ಕಾಂಗ್ರೆಸ್ ಮುಗಿಬಿದ್ರು ಈಶ್ವರಪ್ಪ ಕ್ಯಾರೆ ಎನ್ನಲಿಲ್ಲ. ಅಲ್ಲದೇ ಇಡೀ ರಾಜ್ಯ ಬಿಜೆಪಿಯೇ ಈಶ್ವರಪ್ಪನವರ ಬ್ಯಾಟಿಂಗ್ ಮಾಡಿತ್ತು. ಆದ್ರೆ, ದಿಢೀರ್ ಅಂತ ಈಶ್ವರಪ್ಪ ಸುದ್ದಿಗೋಷ್ಠಿಯಲ್ಲಿ ರಾಜೀನಾಮೆ ಘೋಷಿಸಿದರು. ಆ ರಾಜೀನಾಮೆ ಹಿಂದಿನ ರಹಸ್ಯ ಇಲ್ಲಿದೆ ನೋಡಿ....

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more