ಜಗ್ಗಲ್ಲ-ಬಗ್ಗಲ್ಲ ಎಂದಿದ್ದ ಈಶ್ವರಪ್ಪ ದಿಢೀರ್ ರಾಜೀನಾಮೆ ಘೋಷಿಸಿದ್ಯಾಕೆ? ಇಲ್ಲಿದೆ ಇನ್‌ಸೈಡ್ ಸ್ಟೋರಿ

ಜಗ್ಗಲ್ಲ-ಬಗ್ಗಲ್ಲ ಎಂದಿದ್ದ ಈಶ್ವರಪ್ಪ ದಿಢೀರ್ ರಾಜೀನಾಮೆ ಘೋಷಿಸಿದ್ಯಾಕೆ? ಇಲ್ಲಿದೆ ಇನ್‌ಸೈಡ್ ಸ್ಟೋರಿ

Published : Apr 15, 2022, 06:51 PM IST

ಮೊದಲಿಗೆ ಈಶ್ವರಪ್ಪ ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡುವುದಿಲ್ಲ ಎಂದು ಅಬ್ಬರಿಸಿದ್ದರು. ಪ್ರತಿಪಕ್ಷ ಕಾಂಗ್ರೆಸ್ ಮುಗಿಬಿದ್ರು ಈಶ್ವರಪ್ಪ ಕ್ಯಾರೆ ಎನ್ನಲಿಲ್ಲ. ಅಲ್ಲದೇ ಇಡೀ ರಾಜ್ಯ ಬಿಜೆಪಿಯೇ ಈಶ್ವರಪ್ಪನವರ ಬ್ಯಾಟಿಂಗ್ ಮಾಡಿತ್ತು. ಆದ್ರೆ, ದಿಢೀರ್ ಅಂತ ಈಶ್ವರಪ್ಪ ಸುದ್ದಿಗೋಷ್ಠಿಯಲ್ಲಿ ರಾಜೀನಾಮೆ ಘೋಷಿಸಿದರು. ಆ ರಾಜೀನಾಮೆ ಹಿಂದಿನ ರಹಸ್ಯ ಇಲ್ಲಿದೆ ನೋಡಿ....

ಬೆಂಗಳೂರು, (ಏ.15): ನನ್ನ ಸಾವಿಗೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್​ ಈಶ್ವರಪ್ಪ (Minister K.S.Eshwarappa) ಅವರೇ ಕಾರಣ ಎಂದು ಸ್ಪಷ್ಟವಾಗಿ ಡೆತ್​ ನೋಟ್ (Death Note)​ ಬರೆದಿಟ್ಟು ಗುತ್ತಿಗೆದಾರ  ಸಂತೋಷ್​ ಪಾಟೀಲ್ (Contractor Santosh Patil) ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಪ್ರಕರಣ ಈಗ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದೆ.

ಕಾಂಗ್ರೆಸ್ ಸಿಕ್ತು ಬಹುದೊಡ್ಡ ಅಸ್ತ್ರ, ಬಿಜೆಪಿ ವಿರುದ್ಧ ಸಮರಕ್ಕೆ ಸಿದ್ಧ

ಈ ಪ್ರಕರಣದಲ್ಲಿ ಹೆಸರು ಕೇಳಿಬಂದಿದ್ರು, ಮೊದಲಿಗೆ ಈಶ್ವರಪ್ಪ ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡುವುದಿಲ್ಲ ಎಂದು ಅಬ್ಬರಿಸಿದ್ದರು. ಪ್ರತಿಪಕ್ಷ ಕಾಂಗ್ರೆಸ್ ಮುಗಿಬಿದ್ರು ಈಶ್ವರಪ್ಪ ಕ್ಯಾರೆ ಎನ್ನಲಿಲ್ಲ. ಅಲ್ಲದೇ ಇಡೀ ರಾಜ್ಯ ಬಿಜೆಪಿಯೇ ಈಶ್ವರಪ್ಪನವರ ಬ್ಯಾಟಿಂಗ್ ಮಾಡಿತ್ತು. ಆದ್ರೆ, ದಿಢೀರ್ ಅಂತ ಈಶ್ವರಪ್ಪ ಸುದ್ದಿಗೋಷ್ಠಿಯಲ್ಲಿ ರಾಜೀನಾಮೆ ಘೋಷಿಸಿದರು. ಆ ರಾಜೀನಾಮೆ ಹಿಂದಿನ ರಹಸ್ಯ ಇಲ್ಲಿದೆ ನೋಡಿ....

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more