ಜಗ್ಗಲ್ಲ-ಬಗ್ಗಲ್ಲ ಎಂದಿದ್ದ ಈಶ್ವರಪ್ಪ ದಿಢೀರ್ ರಾಜೀನಾಮೆ ಘೋಷಿಸಿದ್ಯಾಕೆ? ಇಲ್ಲಿದೆ ಇನ್‌ಸೈಡ್ ಸ್ಟೋರಿ

ಜಗ್ಗಲ್ಲ-ಬಗ್ಗಲ್ಲ ಎಂದಿದ್ದ ಈಶ್ವರಪ್ಪ ದಿಢೀರ್ ರಾಜೀನಾಮೆ ಘೋಷಿಸಿದ್ಯಾಕೆ? ಇಲ್ಲಿದೆ ಇನ್‌ಸೈಡ್ ಸ್ಟೋರಿ

Published : Apr 15, 2022, 06:51 PM IST

ಮೊದಲಿಗೆ ಈಶ್ವರಪ್ಪ ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡುವುದಿಲ್ಲ ಎಂದು ಅಬ್ಬರಿಸಿದ್ದರು. ಪ್ರತಿಪಕ್ಷ ಕಾಂಗ್ರೆಸ್ ಮುಗಿಬಿದ್ರು ಈಶ್ವರಪ್ಪ ಕ್ಯಾರೆ ಎನ್ನಲಿಲ್ಲ. ಅಲ್ಲದೇ ಇಡೀ ರಾಜ್ಯ ಬಿಜೆಪಿಯೇ ಈಶ್ವರಪ್ಪನವರ ಬ್ಯಾಟಿಂಗ್ ಮಾಡಿತ್ತು. ಆದ್ರೆ, ದಿಢೀರ್ ಅಂತ ಈಶ್ವರಪ್ಪ ಸುದ್ದಿಗೋಷ್ಠಿಯಲ್ಲಿ ರಾಜೀನಾಮೆ ಘೋಷಿಸಿದರು. ಆ ರಾಜೀನಾಮೆ ಹಿಂದಿನ ರಹಸ್ಯ ಇಲ್ಲಿದೆ ನೋಡಿ....

ಬೆಂಗಳೂರು, (ಏ.15): ನನ್ನ ಸಾವಿಗೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್​ ಈಶ್ವರಪ್ಪ (Minister K.S.Eshwarappa) ಅವರೇ ಕಾರಣ ಎಂದು ಸ್ಪಷ್ಟವಾಗಿ ಡೆತ್​ ನೋಟ್ (Death Note)​ ಬರೆದಿಟ್ಟು ಗುತ್ತಿಗೆದಾರ  ಸಂತೋಷ್​ ಪಾಟೀಲ್ (Contractor Santosh Patil) ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಪ್ರಕರಣ ಈಗ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದೆ.

ಕಾಂಗ್ರೆಸ್ ಸಿಕ್ತು ಬಹುದೊಡ್ಡ ಅಸ್ತ್ರ, ಬಿಜೆಪಿ ವಿರುದ್ಧ ಸಮರಕ್ಕೆ ಸಿದ್ಧ

ಈ ಪ್ರಕರಣದಲ್ಲಿ ಹೆಸರು ಕೇಳಿಬಂದಿದ್ರು, ಮೊದಲಿಗೆ ಈಶ್ವರಪ್ಪ ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡುವುದಿಲ್ಲ ಎಂದು ಅಬ್ಬರಿಸಿದ್ದರು. ಪ್ರತಿಪಕ್ಷ ಕಾಂಗ್ರೆಸ್ ಮುಗಿಬಿದ್ರು ಈಶ್ವರಪ್ಪ ಕ್ಯಾರೆ ಎನ್ನಲಿಲ್ಲ. ಅಲ್ಲದೇ ಇಡೀ ರಾಜ್ಯ ಬಿಜೆಪಿಯೇ ಈಶ್ವರಪ್ಪನವರ ಬ್ಯಾಟಿಂಗ್ ಮಾಡಿತ್ತು. ಆದ್ರೆ, ದಿಢೀರ್ ಅಂತ ಈಶ್ವರಪ್ಪ ಸುದ್ದಿಗೋಷ್ಠಿಯಲ್ಲಿ ರಾಜೀನಾಮೆ ಘೋಷಿಸಿದರು. ಆ ರಾಜೀನಾಮೆ ಹಿಂದಿನ ರಹಸ್ಯ ಇಲ್ಲಿದೆ ನೋಡಿ....

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more