ಬೈ ಎಲೆಕ್ಷನ್ ಅಖಾಡದಲ್ಲಿ 'ಜನನಾಯಕರ' ಬಾಯಲ್ಲಿ  ಹಳಿ ತಪ್ಪಿದ ಮಾತುಗಳು!

ಬೈ ಎಲೆಕ್ಷನ್ ಅಖಾಡದಲ್ಲಿ 'ಜನನಾಯಕರ' ಬಾಯಲ್ಲಿ ಹಳಿ ತಪ್ಪಿದ ಮಾತುಗಳು!

Published : Oct 21, 2021, 03:25 PM ISTUpdated : Oct 21, 2021, 03:30 PM IST

ಬೈ ಎಲೆಕ್ಷನ್ ಅಖಾಡದಲ್ಲಿ ಡೊಂಕು ಬಾಲದ ನಾಯಕರ ಲಗಾಮಿಲ್ಲದ ಮಾತುಗಳು. ಸಭ್ಯತೆಯ ಎಲ್ಲೆ ಮೀರಿ ನಾಲಗೆ ಹರಿಬಿಟ್ಟ ರಾಜಕಾರಣಿಗಳು. ಎಲುಬಿಲ್ಲದ ನಾಲಗೆಯಿಂದ ರಾಜ್ಯ ರಾಜಕಾರಣಕ್ಕೆ ಇದೆಂತಹಾ ಅಪಚಾರ?

ಬೆಂಗಳೂರು(ಅ.21) ಬೈ ಎಲೆಕ್ಷನ್ ಅಖಾಡದಲ್ಲಿ ಡೊಂಕು ಬಾಲದ ನಾಯಕರ ಲಗಾಮಿಲ್ಲದ ಮಾತುಗಳು. ಸಭ್ಯತೆಯ ಎಲ್ಲೆ ಮೀರಿ ನಾಲಗೆ ಹರಿಬಿಟ್ಟ ರಾಜಕಾರಣಿಗಳು. ಎಲುಬಿಲ್ಲದ ನಾಲಗೆಯಿಂದ ರಾಜ್ಯ ರಾಜಕಾರಣಕ್ಕೆ ಇದೆಂತಹಾ ಅಪಚಾರ?

ಹೌದು ಚುನಾವಣೆಯಲ್ಲಿ ಗೆಲ್ಲಬೇಕೆಂಬ ಭರಾಟೆಯಲ್ಲಿ ಜನನಾಯಕರ ಬಾಯಲ್ಲಿ ಹಳಿ ತಪ್ಪಿದ ಮಾತುಗಳು ಕೇಳಲಾರಂಭಿಸಿವೆ. ಪ್ರತಿಪಕ್ಷ ನಾಯಕರನ್ನು ಹಣಿಯುವ ಭರದಲ್ಲಿ ಈ ನಾಯಕರು ವೈಯುಕ್ತಿಕ ಮಾನಹರಣಕ್ಕೆ ಮುಂದಾಗಿದ್ದಾರೆ. ಈ ಕುರಿತಾದ ಒಂದು ವಿವರ ಇಲ್ಲಿದೆ ನೋಡಿ. 

22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?