ಬೈ ಎಲೆಕ್ಷನ್ ಅಖಾಡದಲ್ಲಿ 'ಜನನಾಯಕರ' ಬಾಯಲ್ಲಿ  ಹಳಿ ತಪ್ಪಿದ ಮಾತುಗಳು!

ಬೈ ಎಲೆಕ್ಷನ್ ಅಖಾಡದಲ್ಲಿ 'ಜನನಾಯಕರ' ಬಾಯಲ್ಲಿ ಹಳಿ ತಪ್ಪಿದ ಮಾತುಗಳು!

Published : Oct 21, 2021, 03:25 PM ISTUpdated : Oct 21, 2021, 03:30 PM IST

ಬೈ ಎಲೆಕ್ಷನ್ ಅಖಾಡದಲ್ಲಿ ಡೊಂಕು ಬಾಲದ ನಾಯಕರ ಲಗಾಮಿಲ್ಲದ ಮಾತುಗಳು. ಸಭ್ಯತೆಯ ಎಲ್ಲೆ ಮೀರಿ ನಾಲಗೆ ಹರಿಬಿಟ್ಟ ರಾಜಕಾರಣಿಗಳು. ಎಲುಬಿಲ್ಲದ ನಾಲಗೆಯಿಂದ ರಾಜ್ಯ ರಾಜಕಾರಣಕ್ಕೆ ಇದೆಂತಹಾ ಅಪಚಾರ?

ಬೆಂಗಳೂರು(ಅ.21) ಬೈ ಎಲೆಕ್ಷನ್ ಅಖಾಡದಲ್ಲಿ ಡೊಂಕು ಬಾಲದ ನಾಯಕರ ಲಗಾಮಿಲ್ಲದ ಮಾತುಗಳು. ಸಭ್ಯತೆಯ ಎಲ್ಲೆ ಮೀರಿ ನಾಲಗೆ ಹರಿಬಿಟ್ಟ ರಾಜಕಾರಣಿಗಳು. ಎಲುಬಿಲ್ಲದ ನಾಲಗೆಯಿಂದ ರಾಜ್ಯ ರಾಜಕಾರಣಕ್ಕೆ ಇದೆಂತಹಾ ಅಪಚಾರ?

ಹೌದು ಚುನಾವಣೆಯಲ್ಲಿ ಗೆಲ್ಲಬೇಕೆಂಬ ಭರಾಟೆಯಲ್ಲಿ ಜನನಾಯಕರ ಬಾಯಲ್ಲಿ ಹಳಿ ತಪ್ಪಿದ ಮಾತುಗಳು ಕೇಳಲಾರಂಭಿಸಿವೆ. ಪ್ರತಿಪಕ್ಷ ನಾಯಕರನ್ನು ಹಣಿಯುವ ಭರದಲ್ಲಿ ಈ ನಾಯಕರು ವೈಯುಕ್ತಿಕ ಮಾನಹರಣಕ್ಕೆ ಮುಂದಾಗಿದ್ದಾರೆ. ಈ ಕುರಿತಾದ ಒಂದು ವಿವರ ಇಲ್ಲಿದೆ ನೋಡಿ. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!