ಬೈ ಎಲೆಕ್ಷನ್ ಅಖಾಡದಲ್ಲಿ 'ಜನನಾಯಕರ' ಬಾಯಲ್ಲಿ  ಹಳಿ ತಪ್ಪಿದ ಮಾತುಗಳು!

ಬೈ ಎಲೆಕ್ಷನ್ ಅಖಾಡದಲ್ಲಿ 'ಜನನಾಯಕರ' ಬಾಯಲ್ಲಿ ಹಳಿ ತಪ್ಪಿದ ಮಾತುಗಳು!

Published : Oct 21, 2021, 03:25 PM ISTUpdated : Oct 21, 2021, 03:30 PM IST

ಬೈ ಎಲೆಕ್ಷನ್ ಅಖಾಡದಲ್ಲಿ ಡೊಂಕು ಬಾಲದ ನಾಯಕರ ಲಗಾಮಿಲ್ಲದ ಮಾತುಗಳು. ಸಭ್ಯತೆಯ ಎಲ್ಲೆ ಮೀರಿ ನಾಲಗೆ ಹರಿಬಿಟ್ಟ ರಾಜಕಾರಣಿಗಳು. ಎಲುಬಿಲ್ಲದ ನಾಲಗೆಯಿಂದ ರಾಜ್ಯ ರಾಜಕಾರಣಕ್ಕೆ ಇದೆಂತಹಾ ಅಪಚಾರ?

ಬೆಂಗಳೂರು(ಅ.21) ಬೈ ಎಲೆಕ್ಷನ್ ಅಖಾಡದಲ್ಲಿ ಡೊಂಕು ಬಾಲದ ನಾಯಕರ ಲಗಾಮಿಲ್ಲದ ಮಾತುಗಳು. ಸಭ್ಯತೆಯ ಎಲ್ಲೆ ಮೀರಿ ನಾಲಗೆ ಹರಿಬಿಟ್ಟ ರಾಜಕಾರಣಿಗಳು. ಎಲುಬಿಲ್ಲದ ನಾಲಗೆಯಿಂದ ರಾಜ್ಯ ರಾಜಕಾರಣಕ್ಕೆ ಇದೆಂತಹಾ ಅಪಚಾರ?

ಹೌದು ಚುನಾವಣೆಯಲ್ಲಿ ಗೆಲ್ಲಬೇಕೆಂಬ ಭರಾಟೆಯಲ್ಲಿ ಜನನಾಯಕರ ಬಾಯಲ್ಲಿ ಹಳಿ ತಪ್ಪಿದ ಮಾತುಗಳು ಕೇಳಲಾರಂಭಿಸಿವೆ. ಪ್ರತಿಪಕ್ಷ ನಾಯಕರನ್ನು ಹಣಿಯುವ ಭರದಲ್ಲಿ ಈ ನಾಯಕರು ವೈಯುಕ್ತಿಕ ಮಾನಹರಣಕ್ಕೆ ಮುಂದಾಗಿದ್ದಾರೆ. ಈ ಕುರಿತಾದ ಒಂದು ವಿವರ ಇಲ್ಲಿದೆ ನೋಡಿ. 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!