ಬೈ ಎಲೆಕ್ಷನ್ ಅಖಾಡದಲ್ಲಿ 'ಜನನಾಯಕರ' ಬಾಯಲ್ಲಿ  ಹಳಿ ತಪ್ಪಿದ ಮಾತುಗಳು!

ಬೈ ಎಲೆಕ್ಷನ್ ಅಖಾಡದಲ್ಲಿ 'ಜನನಾಯಕರ' ಬಾಯಲ್ಲಿ ಹಳಿ ತಪ್ಪಿದ ಮಾತುಗಳು!

Published : Oct 21, 2021, 03:25 PM ISTUpdated : Oct 21, 2021, 03:30 PM IST

ಬೈ ಎಲೆಕ್ಷನ್ ಅಖಾಡದಲ್ಲಿ ಡೊಂಕು ಬಾಲದ ನಾಯಕರ ಲಗಾಮಿಲ್ಲದ ಮಾತುಗಳು. ಸಭ್ಯತೆಯ ಎಲ್ಲೆ ಮೀರಿ ನಾಲಗೆ ಹರಿಬಿಟ್ಟ ರಾಜಕಾರಣಿಗಳು. ಎಲುಬಿಲ್ಲದ ನಾಲಗೆಯಿಂದ ರಾಜ್ಯ ರಾಜಕಾರಣಕ್ಕೆ ಇದೆಂತಹಾ ಅಪಚಾರ?

ಬೆಂಗಳೂರು(ಅ.21) ಬೈ ಎಲೆಕ್ಷನ್ ಅಖಾಡದಲ್ಲಿ ಡೊಂಕು ಬಾಲದ ನಾಯಕರ ಲಗಾಮಿಲ್ಲದ ಮಾತುಗಳು. ಸಭ್ಯತೆಯ ಎಲ್ಲೆ ಮೀರಿ ನಾಲಗೆ ಹರಿಬಿಟ್ಟ ರಾಜಕಾರಣಿಗಳು. ಎಲುಬಿಲ್ಲದ ನಾಲಗೆಯಿಂದ ರಾಜ್ಯ ರಾಜಕಾರಣಕ್ಕೆ ಇದೆಂತಹಾ ಅಪಚಾರ?

ಹೌದು ಚುನಾವಣೆಯಲ್ಲಿ ಗೆಲ್ಲಬೇಕೆಂಬ ಭರಾಟೆಯಲ್ಲಿ ಜನನಾಯಕರ ಬಾಯಲ್ಲಿ ಹಳಿ ತಪ್ಪಿದ ಮಾತುಗಳು ಕೇಳಲಾರಂಭಿಸಿವೆ. ಪ್ರತಿಪಕ್ಷ ನಾಯಕರನ್ನು ಹಣಿಯುವ ಭರದಲ್ಲಿ ಈ ನಾಯಕರು ವೈಯುಕ್ತಿಕ ಮಾನಹರಣಕ್ಕೆ ಮುಂದಾಗಿದ್ದಾರೆ. ಈ ಕುರಿತಾದ ಒಂದು ವಿವರ ಇಲ್ಲಿದೆ ನೋಡಿ. 

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್